20 ವರ್ಷಗಳಿಂದ ಗಿಳಿಗಳಿಗೆ ಅನ್ನ ನೀಡುತ್ತಿರುವ ಪುಣ್ಯವಂತ!

20 ವರ್ಷಗಳಿಂದ ಗಿಳಿಗಳಿಗೆ ಅನ್ನ ನೀಡುತ್ತಿರುವ ಪುಣ್ಯವಂತ!

Published : Nov 28, 2024, 04:40 PM IST

2004ರ ಸುನಾಮಿಯ ನಂತರ ಅನಾಥವಾದ ಗಿಳಿಗಳಿಗೆ ಜೋಸೆಫ್ ಆಶ್ರಯ ನೀಡಿದರು. ಕಳೆದ 20 ವರ್ಷಗಳಿಂದ 6000 ಗಿಳಿಗಳಿಗೆ ಆಹಾರ ನೀಡುತ್ತಿರುವ ಜೋಸೆಫ್ ಈಗ ಮನೆ ಖಾಲಿ ಮಾಡುವ ಸ್ಥಿತಿಯಲ್ಲಿದ್ದಾರೆ.

2004 ರಲ್ಲಿ ಅಪ್ಪಳಿದ ಸುನಾಮಿ ಲಕ್ಷಾಂತರ ಜನರನ್ನ ಬಲಿ ಪಡೆದಿದ್ದನ್ನು ಯಾರೂ ಮರೆಯೋದಿಲ್ಲ ಬಿಡಿ. ಹಾಗೆನೇ ಮಿಲಿಯನ್ ಗಟ್ಟಳೇ ಜೀವಜಂತುಗಳು ತಮ್ಮ ಆಶ್ರಯತಾಣವನ್ನ, ಆಹಾರದ ಮೂಲಗಳನ್ನ ಕಳೆದುಕೊಂಡು ಅನಾಥವಾಗಿದ್ದವು. ಆದ್ರೆ ಅಂಥಾ ಕಷ್ಟದ ಸಮಯದಲ್ಲೇ ಅರಸಿಬಂದ ಗಿಳಿಗಳಿಗೆ ಜೋಸೆಫ್ ಅನ್ನದಾತನಾದ್ರು. ವಿಚಿತ್ರ ಅಂದ್ರೆ ನಾಲ್ಕು ಗಿಳಿಗಳು ತಮ್ಮ ಗೆಳೆಯರನ್ನ ಕರೆತರ್ತಾ ತರ್ತಾ, ಇವತ್ತು 6000 ಗಿಳಿಗಳ ಪಾಲಿಗೆ ಇವರು ಪೋಷಕನಾಗಿದ್ದಾರೆ.

ನಟ ಜಯಂ ರವಿ-ಆರತಿ ವಿಚ್ಛೇದನ: ಸಂಧಾನ ಸಭೆ ವಿಫಲ, ಕೇಸ್ ಮುಂದೂಡಿಕೆ

ಇದು ಒಂದು ದಿನ ಅಥವಾ ವಾರದ ಮಾತು ಅಲ್ಲವೇ ಅಲ್ಲ. ಜೋಸೆಫ್ ಶೇಖರ್ ಕಳೆದ 20 ವರ್ಷಗಳಿಂದ ಒಂದು ದಿನವೂ ತಪ್ಪದೇ ಈ ಕೆಲಸವನ್ನು ಮಾಡುತ್ತಿದ್ದಾರೆ. ಹಕ್ಕಿಗಳೇ ಮಕ್ಕಳೆಂದು ಭಾವಿಸಿರುವ ಜೋಸೆಫ್ ಅವುಗಳಿಗಾಗಿ ಕಳೆದ 20 ವರ್ಷಗಳಿಂದ ಏನೆಲ್ಲ ತ್ಯಾಗ ಮಾಡಿದ್ದಾರೆ.

ಬಿಗ್‌ಬಾಸ್‌ ಮನೆಯಲ್ಲಿ ಮಂಜು ಪಕ್ಷಪಾತ, ಪಾಸಿಟಿವ್ ಗೌತಮಿ ಪರ ನಿಂತು ನಾಮಿನೇಷನ್‌ನಿಂದ ಸೇವ್‌ ಮಾಡಿದ್ರಾ?

ಅನುದಿನವೂ 70 ಕೆಜಿ ಕಾಳುಗಳನ್ನ ತಂದು ಹಕ್ಕಿಗಳಿಗೆ ಹಾಕಲಿಕ್ಕೆ ಜೋಸೆಫ್ ಶೇಖರ್ ಏನೂ ಶ್ರೀಮಂತ ವ್ಯಕ್ತಿಯಲ್ಲ. ತನ್ನ ದುಡಿಮೆಯ ಬಹುತೇಕ ಭಾಗವನ್ನ ಹಕ್ಕಿಗಳಿಗಾಗೇ ಮೀಸಲಿಟ್ಟಿದ್ದಾರೆ. 20 ವರ್ಷದಿಂದ ಒಂದು ದಿನವೂ ರಜೆ ಪಡೆಯದೇ , ಈ ಥ್ಯಾಂಕ್ ಲೆಸ್ ಜಾಬ್ ಮಾಡ್ತಿದ್ದಾರೆ ಈ ಬರ್ಡ್ ಮ್ಯಾನ್.  ಆದ್ರೀಗ ಮನೆ ಮಾಲೀಕರು ಮನೆ ಖಾಲಿ ಮಾಡಲು ಹೇಳಿದ್ದಾರೆ. ಮನೆ ಖಾಲಿ ಮಾಡದಿದ್ದರೆ ನೀವೆ ಕೊಂಡುಕೊಳ್ಳಿ ಎಂದು ಹೇಳಿದ್ದಾರೆ. 5 ಕೋಟಿ ಕೊಟ್ಟು ಕೊಂಡುಕೊಳ್ಳಲು ಅವರಿಂದ ಸಾಧ್ಯವಿಲ್ಲ. ಹಾಗಿದ್ರೆ ಮುಂದೇನು?  

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more