ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಹೊತ್ತು ಸಾಗಿದ ಮಹಿಳಾ ಪೊಲೀಸ್, ಮೆಚ್ಚುಗೆಯ ಮಹಾಪೂರ!

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಹೊತ್ತು ಸಾಗಿದ ಮಹಿಳಾ ಪೊಲೀಸ್, ಮೆಚ್ಚುಗೆಯ ಮಹಾಪೂರ!

Published : Nov 12, 2021, 09:37 AM ISTUpdated : Nov 12, 2021, 10:59 AM IST

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರನ್ನು ಸ್ವತಃ ಮಹಿಳಾ ಸಬ್‌ ಇನ್ಸ್‌ಪೆಕ್ಟರ್‌ ತಮ್ಮ ಹೆಗಲ ಮೇಲೆ ಹೊತ್ತು ಆಸ್ಪತ್ರೆಗೆ ರವಾನಿಸಿದ ಪ್ರಕರಣವೊಂದು ಚೆನ್ನೈನಲ್ಲಿ ನಡೆದಿದೆ.

ಚೆನ್ನೈ (ನ. 12): ತಮಿಳುನಾಡಿನಾದ್ಯಂತ (Tamilnadu) ಭಾರೀ ಮಳೆ ಸುರಿಯುತ್ತಿದೆ. ಈ ಮಳೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರನ್ನು  ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಬ್‌ ಇನ್ಸ್‌ಪೆಕ್ಟರ್‌ ಸ್ಥಳೀಯರು ಮತ್ತು ಇತರೆ ಪೊಲೀಸರ ನೆರವಿನೊಂದಿಗೆ ಆತನನ್ನು ಎತ್ತಿದ ರಾಜೇಶ್ವರಿ ಆತನನ್ನು ಸೀದಾ ಹೆಗಲ ಮೇಲೆ ಹಾಕಿಕೊಂಡ ಸಮೀಪದಲ್ಲೇ ಇದ್ದ ಆಟೋದವರೆಗೂ ಕೊಂಡೊಯ್ದು ಅದರೊಳಗೆ ಕೂರಿಸಿದರು.

ಜೊತೆಗೆ ವ್ಯಕ್ತಿಯನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದು ಜೀವ ಉಳಿಸಲು ಬೇಕಿದ್ದ ಎಲ್ಲಾ ಕ್ರಮಕ್ಕೆ ಸೂಚಿಸಿದರು. ಬಳಿಕ ಪ್ರಜ್ಞಾಹೀನ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನಿಗೆ ಪ್ರಜ್ಞೆ ಮರಳಿದ್ದು, ಇದೀಗ ಚೇತರಿಸಿಕೊಳ್ಳುತ್ತಿದ್ದಾನೆ.  ಅನಾಥ ವ್ಯಕ್ತಿಯನ್ನು ಹೀಗೆ ಹೆಗಲ ಮೇಲೆ ಹೊತ್ತೊಯ್ದ ರಾಜೇಶ್ವರಿ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್‌ ಆಗಿದೆ. 

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more