ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಹೊತ್ತು ಸಾಗಿದ ಮಹಿಳಾ ಪೊಲೀಸ್, ಮೆಚ್ಚುಗೆಯ ಮಹಾಪೂರ!

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಹೊತ್ತು ಸಾಗಿದ ಮಹಿಳಾ ಪೊಲೀಸ್, ಮೆಚ್ಚುಗೆಯ ಮಹಾಪೂರ!

Suvarna News   | Asianet News
Published : Nov 12, 2021, 09:37 AM ISTUpdated : Nov 12, 2021, 10:59 AM IST

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರನ್ನು ಸ್ವತಃ ಮಹಿಳಾ ಸಬ್‌ ಇನ್ಸ್‌ಪೆಕ್ಟರ್‌ ತಮ್ಮ ಹೆಗಲ ಮೇಲೆ ಹೊತ್ತು ಆಸ್ಪತ್ರೆಗೆ ರವಾನಿಸಿದ ಪ್ರಕರಣವೊಂದು ಚೆನ್ನೈನಲ್ಲಿ ನಡೆದಿದೆ.

ಚೆನ್ನೈ (ನ. 12): ತಮಿಳುನಾಡಿನಾದ್ಯಂತ (Tamilnadu) ಭಾರೀ ಮಳೆ ಸುರಿಯುತ್ತಿದೆ. ಈ ಮಳೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರನ್ನು  ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಬ್‌ ಇನ್ಸ್‌ಪೆಕ್ಟರ್‌ ಸ್ಥಳೀಯರು ಮತ್ತು ಇತರೆ ಪೊಲೀಸರ ನೆರವಿನೊಂದಿಗೆ ಆತನನ್ನು ಎತ್ತಿದ ರಾಜೇಶ್ವರಿ ಆತನನ್ನು ಸೀದಾ ಹೆಗಲ ಮೇಲೆ ಹಾಕಿಕೊಂಡ ಸಮೀಪದಲ್ಲೇ ಇದ್ದ ಆಟೋದವರೆಗೂ ಕೊಂಡೊಯ್ದು ಅದರೊಳಗೆ ಕೂರಿಸಿದರು.

ಜೊತೆಗೆ ವ್ಯಕ್ತಿಯನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದು ಜೀವ ಉಳಿಸಲು ಬೇಕಿದ್ದ ಎಲ್ಲಾ ಕ್ರಮಕ್ಕೆ ಸೂಚಿಸಿದರು. ಬಳಿಕ ಪ್ರಜ್ಞಾಹೀನ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನಿಗೆ ಪ್ರಜ್ಞೆ ಮರಳಿದ್ದು, ಇದೀಗ ಚೇತರಿಸಿಕೊಳ್ಳುತ್ತಿದ್ದಾನೆ.  ಅನಾಥ ವ್ಯಕ್ತಿಯನ್ನು ಹೀಗೆ ಹೆಗಲ ಮೇಲೆ ಹೊತ್ತೊಯ್ದ ರಾಜೇಶ್ವರಿ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್‌ ಆಗಿದೆ. 

 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more