ಕೊರೋನಾ ಜಾಗೃತಿ, ವೈರಲ್ ಆಯ್ತು ಚೆನ್ನೈ ರೈಲ್ವೇ ಪೊಲೀಸರ ಡಾನ್ಸ್!

ಕೊರೋನಾ ಜಾಗೃತಿ, ವೈರಲ್ ಆಯ್ತು ಚೆನ್ನೈ ರೈಲ್ವೇ ಪೊಲೀಸರ ಡಾನ್ಸ್!

Published : May 10, 2021, 11:26 AM ISTUpdated : May 10, 2021, 12:04 PM IST

ಕೇರಳ ಪೊಲೀಸರ ಬಳಿಕ ಇದೀಗ ಚೆನ್ನೈ ರೈಲ್ವೇ ಪೊಲೀಸರು ದೇಶದ ನಾಗರಿಕರು ಹಾಗೂ ರೈಲು ನಿಲ್ದಾಣಕ್ಕೆ ಬರುವ ಪ್ರಯಾಣಿಕರಲ್ಲಿ ಕೊರೋನಾ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನೃತ್ಯ ಪ್ರದರ್ಶನ ನೀಡಿದ್ದಾರೆ. ಈ ಡಾನ್ಸ್ ಮೂಲಕ ಚೆನ್ನೈ ರೈಲ್ವೇ ಪೊಲೀಸರು ಜನರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಜೊತೆ ಮಾಸ್ಕ್ ತಪ್ಪದೇ ಬಳಸುವ ಸಂದೇಶ ನೀಡಿದ್ದಾರೆ. 

ಚೆನ್ನೈ(ಮೇ.10): ಕೇರಳ ಪೊಲೀಸರ ಬಳಿಕ ಇದೀಗ ಚೆನ್ನೈ ರೈಲ್ವೇ ಪೊಲೀಸರು ದೇಶದ ನಾಗರಿಕರು ಹಾಗೂ ರೈಲು ನಿಲ್ದಾಣಕ್ಕೆ ಬರುವ ಪ್ರಯಾಣಿಕರಲ್ಲಿ ಕೊರೋನಾ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನೃತ್ಯ ಪ್ರದರ್ಶನ ನೀಡಿದ್ದಾರೆ. ಈ ಡಾನ್ಸ್ ಮೂಲಕ ಚೆನ್ನೈ ರೈಲ್ವೇ ಪೊಲೀಸರು ಜನರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಜೊತೆ ಮಾಸ್ಕ್ ತಪ್ಪದೇ ಬಳಸುವ ಸಂದೇಶ ನೀಡಿದ್ದಾರೆ. 

ಯಮುನಾ ನದಿಯಲ್ಲಿ ತೇಲಿ ಬಂತು ಸೋಂಕಿತರ ಅರೆಬೆಂದ ಮೃತದೇಹಗಳು

ಕಠಿಣ ಪರಿಸ್ಥಿತಿಯಲ್ಲೂ ಹೇಗೆ ಧೈರ್ಯದಿಂದ, ಖುಷಿ ಹಾಗೂ ತಾಳ್ಮೆಯಿಂದಿರಬೇಕೆಂದೂ ಈ ನೃತ್ಯದ ಮೂಲಕ ತಿಳಿಸಿದ್ದಾರೆ. ಯೂನಿಫಾರಂನಲ್ಲಿರುವ ಚೆನ್ನೈ ಸೆಂಟ್ರಲ್ ರೈಲ್ವೇ ಸ್ಟೇಷನ್‌ನ ಮಹಿಳಾ ಪೊಲೀಸರು ಸುರಕ್ಷತೆ ನಿಟ್ಟಿನಲ್ಲಿ ಕೈಗಳಿಗೆ ಗ್ಲೌಸ್‌ ಕೂಡಾ ಧರಿಸಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿರುವ Enjoy Enjaami ಹಾಡಿಗೆ ಪೊಲೀಸರು ಹೆಜ್ಜೆ ಹಾಕಿದ್ದಾರೆ. ಸದ್ಯ ಈ ಜನರ ಫೇವರಿಟ್‌ ಸಾಂಗ್‌ಗೆ ಮಾಡಿದ ಡಾನ್ಸ್‌ ಕೂಡಾ ಭಾರೀ ವೈರಲ್ ಆಗಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?