ಕಣ್ಣ ಮುಂದೆ ಕ್ವಾರಿ ದಂಧೆ; ಕೈಕಟ್ಟಿ ಕುಳಿತ ಸರ್ಕಾರ!

ಕಣ್ಣ ಮುಂದೆ ಕ್ವಾರಿ ದಂಧೆ; ಕೈಕಟ್ಟಿ ಕುಳಿತ ಸರ್ಕಾರ!

Published : Feb 23, 2021, 11:54 PM IST

ಶಿವಮೊಗ್ಗದ ಹುಣಸೋಡಿನಲ್ಲಿ ಕಲ್ಲು ಕ್ವಾರಿಗೆ ಸಾಗಿಸುತ್ತಿದ್ದ ಜಿಲೆಟಿನ್ ಸ್ಫೋಟಗೊಂಡ ಕರಾಳ ಘಟನೆಯನ್ನು ಸರ್ಕಾರ ಆ ನಿಮಿಷದಲ್ಲೇ ಮರೆತಿದೆ. ಹೀಗಾಗಿ ಚಿಕ್ಕಬಳ್ಳಾಪುರದಲ್ಲಿ ಅದೇ ರೀತಿ ಘಟನೆ ಮರುಕಳಿಸಿದೆ. ಅಂದು ಎಚ್ಚೆತ್ತುಕೊಂಡಿದ್ದರೆ, ಚಿಕ್ಕಬಳ್ಳಾಪುರದಲ್ಲಿ ಜಿಲೆಟಿನ್ ಸ್ಫೋಟ ಸಂಭವಿಸುತ್ತಿರಲಿಲ್ಲ. ಕಣ್ಣ ಮುಂದೆ ಕ್ವಾರಿ ದಂಧೆ ನಡೆಯುತ್ತಿದ್ದರೂ ಸರ್ಕಾರ ಕೈಕಟ್ಟಿ ಕುಳಿತಿದೆ. ಇನ್ನು ಪೊಗರು ಸೀನ್ ವಿವಾದ, ಜಗ್ಗೇಶ್ ಆಕ್ರೋಶ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.

ಶಿವಮೊಗ್ಗದ ಹುಣಸೋಡಿನಲ್ಲಿ ಕಲ್ಲು ಕ್ವಾರಿಗೆ ಸಾಗಿಸುತ್ತಿದ್ದ ಜಿಲೆಟಿನ್ ಸ್ಫೋಟಗೊಂಡ ಕರಾಳ ಘಟನೆಯನ್ನು ಸರ್ಕಾರ ಆ ನಿಮಿಷದಲ್ಲೇ ಮರೆತಿದೆ. ಹೀಗಾಗಿ ಚಿಕ್ಕಬಳ್ಳಾಪುರದಲ್ಲಿ ಅದೇ ರೀತಿ ಘಟನೆ ಮರುಕಳಿಸಿದೆ. ಅಂದು ಎಚ್ಚೆತ್ತುಕೊಂಡಿದ್ದರೆ, ಚಿಕ್ಕಬಳ್ಳಾಪುರದಲ್ಲಿ ಜಿಲೆಟಿನ್ ಸ್ಫೋಟ ಸಂಭವಿಸುತ್ತಿರಲಿಲ್ಲ. ಕಣ್ಣ ಮುಂದೆ ಕ್ವಾರಿ ದಂಧೆ ನಡೆಯುತ್ತಿದ್ದರೂ ಸರ್ಕಾರ ಕೈಕಟ್ಟಿ ಕುಳಿತಿದೆ. ಇನ್ನು ಪೊಗರು ಸೀನ್ ವಿವಾದ, ಜಗ್ಗೇಶ್ ಆಕ್ರೋಶ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?