ಕಣ್ಣ ಮುಂದೆ ಕ್ವಾರಿ ದಂಧೆ; ಕೈಕಟ್ಟಿ ಕುಳಿತ ಸರ್ಕಾರ!

ಕಣ್ಣ ಮುಂದೆ ಕ್ವಾರಿ ದಂಧೆ; ಕೈಕಟ್ಟಿ ಕುಳಿತ ಸರ್ಕಾರ!

Published : Feb 23, 2021, 11:54 PM IST

ಶಿವಮೊಗ್ಗದ ಹುಣಸೋಡಿನಲ್ಲಿ ಕಲ್ಲು ಕ್ವಾರಿಗೆ ಸಾಗಿಸುತ್ತಿದ್ದ ಜಿಲೆಟಿನ್ ಸ್ಫೋಟಗೊಂಡ ಕರಾಳ ಘಟನೆಯನ್ನು ಸರ್ಕಾರ ಆ ನಿಮಿಷದಲ್ಲೇ ಮರೆತಿದೆ. ಹೀಗಾಗಿ ಚಿಕ್ಕಬಳ್ಳಾಪುರದಲ್ಲಿ ಅದೇ ರೀತಿ ಘಟನೆ ಮರುಕಳಿಸಿದೆ. ಅಂದು ಎಚ್ಚೆತ್ತುಕೊಂಡಿದ್ದರೆ, ಚಿಕ್ಕಬಳ್ಳಾಪುರದಲ್ಲಿ ಜಿಲೆಟಿನ್ ಸ್ಫೋಟ ಸಂಭವಿಸುತ್ತಿರಲಿಲ್ಲ. ಕಣ್ಣ ಮುಂದೆ ಕ್ವಾರಿ ದಂಧೆ ನಡೆಯುತ್ತಿದ್ದರೂ ಸರ್ಕಾರ ಕೈಕಟ್ಟಿ ಕುಳಿತಿದೆ. ಇನ್ನು ಪೊಗರು ಸೀನ್ ವಿವಾದ, ಜಗ್ಗೇಶ್ ಆಕ್ರೋಶ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.

ಶಿವಮೊಗ್ಗದ ಹುಣಸೋಡಿನಲ್ಲಿ ಕಲ್ಲು ಕ್ವಾರಿಗೆ ಸಾಗಿಸುತ್ತಿದ್ದ ಜಿಲೆಟಿನ್ ಸ್ಫೋಟಗೊಂಡ ಕರಾಳ ಘಟನೆಯನ್ನು ಸರ್ಕಾರ ಆ ನಿಮಿಷದಲ್ಲೇ ಮರೆತಿದೆ. ಹೀಗಾಗಿ ಚಿಕ್ಕಬಳ್ಳಾಪುರದಲ್ಲಿ ಅದೇ ರೀತಿ ಘಟನೆ ಮರುಕಳಿಸಿದೆ. ಅಂದು ಎಚ್ಚೆತ್ತುಕೊಂಡಿದ್ದರೆ, ಚಿಕ್ಕಬಳ್ಳಾಪುರದಲ್ಲಿ ಜಿಲೆಟಿನ್ ಸ್ಫೋಟ ಸಂಭವಿಸುತ್ತಿರಲಿಲ್ಲ. ಕಣ್ಣ ಮುಂದೆ ಕ್ವಾರಿ ದಂಧೆ ನಡೆಯುತ್ತಿದ್ದರೂ ಸರ್ಕಾರ ಕೈಕಟ್ಟಿ ಕುಳಿತಿದೆ. ಇನ್ನು ಪೊಗರು ಸೀನ್ ವಿವಾದ, ಜಗ್ಗೇಶ್ ಆಕ್ರೋಶ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್