ಅನಾಥರಾದ ಮಕ್ಕಳಿಗೆ ಪ್ರತಿ ತಿಂಗಳು 3,500 ರೂ, ಸಂಪೂರ್ಣ ಶಿಕ್ಷಣ ಜವಾಬ್ದಾರಿ: BSY

ಅನಾಥರಾದ ಮಕ್ಕಳಿಗೆ ಪ್ರತಿ ತಿಂಗಳು 3,500 ರೂ, ಸಂಪೂರ್ಣ ಶಿಕ್ಷಣ ಜವಾಬ್ದಾರಿ: BSY

Published : May 29, 2021, 11:29 PM ISTUpdated : May 30, 2021, 08:55 AM IST

ಕೊರೋನಾದಿಂದ ತಬ್ಬಲಿಗಳಾದ ಮಕ್ಕಳ ಸಬಲೀಕರಣಕ್ಕೆ ಕೇಂದ್ರ ಸರ್ಕಾರ ಹೊಸ ಯೋಜನೆ ಜಾರಿಗೆ ತಂದಿದೆ. ಕೇಂದ್ರದ ಸೂಚನೆಯಂತೆ ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಬಾಲಯೋಜನೆ ಜಾರಿಗೆ ತಂದಿದ್ದಾರೆ. ಈ ಯೋಜನೆ ಪ್ರಕಾರ ಕೊರೋನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಪ್ರತಿ ತಿಂಗಳಿಗೆ 3,500 ರೂಪಾಯಿ, ಸರ್ಕಾರದಿಂದ ಉಚಿತ ಶಿಕ್ಷಣ ಹಾಗೂ ವಿಮೆ ಸೌಲಭ್ಯಗಳನ್ನು ನೀಡಲಾಗುತ್ತದೆ. ಇನ್ನು ಕರ್ನಾಟಕದಲ್ಲಿ ಕೊರೋನಾ ಕಣ್ಣೀರ ಕತೆ, ಬ್ಲಾಕ್ ಫಂಗಸ್, ದೇಶದ ಹೊಸ ಡಿಜಿಟಲ್ ನಿಯಮ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಬೆಂಗಳೂರು(ಮೇ.29): ಕೊರೋನಾದಿಂದ ತಬ್ಬಲಿಗಳಾದ ಮಕ್ಕಳ ಸಬಲೀಕರಣಕ್ಕೆ ಕೇಂದ್ರ ಸರ್ಕಾರ ಹೊಸ ಯೋಜನೆ ಜಾರಿಗೆ ತಂದಿದೆ. ಕೇಂದ್ರದ ಸೂಚನೆಯಂತೆ ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಬಾಲಯೋಜನೆ ಜಾರಿಗೆ ತಂದಿದ್ದಾರೆ. ಈ ಯೋಜನೆ ಪ್ರಕಾರ ಕೊರೋನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಪ್ರತಿ ತಿಂಗಳಿಗೆ 3,500 ರೂಪಾಯಿ, ಸರ್ಕಾರದಿಂದ ಉಚಿತ ಶಿಕ್ಷಣ ಹಾಗೂ ವಿಮೆ ಸೌಲಭ್ಯಗಳನ್ನು ನೀಡಲಾಗುತ್ತದೆ. ಇನ್ನು ಕರ್ನಾಟಕದಲ್ಲಿ ಕೊರೋನಾ ಕಣ್ಣೀರ ಕತೆ, ಬ್ಲಾಕ್ ಫಂಗಸ್, ದೇಶದ ಹೊಸ ಡಿಜಿಟಲ್ ನಿಯಮ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?