ಅನಾಥರಾದ ಮಕ್ಕಳಿಗೆ ಪ್ರತಿ ತಿಂಗಳು 3,500 ರೂ, ಸಂಪೂರ್ಣ ಶಿಕ್ಷಣ ಜವಾಬ್ದಾರಿ: BSY

ಅನಾಥರಾದ ಮಕ್ಕಳಿಗೆ ಪ್ರತಿ ತಿಂಗಳು 3,500 ರೂ, ಸಂಪೂರ್ಣ ಶಿಕ್ಷಣ ಜವಾಬ್ದಾರಿ: BSY

Published : May 29, 2021, 11:29 PM ISTUpdated : May 30, 2021, 08:55 AM IST

ಕೊರೋನಾದಿಂದ ತಬ್ಬಲಿಗಳಾದ ಮಕ್ಕಳ ಸಬಲೀಕರಣಕ್ಕೆ ಕೇಂದ್ರ ಸರ್ಕಾರ ಹೊಸ ಯೋಜನೆ ಜಾರಿಗೆ ತಂದಿದೆ. ಕೇಂದ್ರದ ಸೂಚನೆಯಂತೆ ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಬಾಲಯೋಜನೆ ಜಾರಿಗೆ ತಂದಿದ್ದಾರೆ. ಈ ಯೋಜನೆ ಪ್ರಕಾರ ಕೊರೋನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಪ್ರತಿ ತಿಂಗಳಿಗೆ 3,500 ರೂಪಾಯಿ, ಸರ್ಕಾರದಿಂದ ಉಚಿತ ಶಿಕ್ಷಣ ಹಾಗೂ ವಿಮೆ ಸೌಲಭ್ಯಗಳನ್ನು ನೀಡಲಾಗುತ್ತದೆ. ಇನ್ನು ಕರ್ನಾಟಕದಲ್ಲಿ ಕೊರೋನಾ ಕಣ್ಣೀರ ಕತೆ, ಬ್ಲಾಕ್ ಫಂಗಸ್, ದೇಶದ ಹೊಸ ಡಿಜಿಟಲ್ ನಿಯಮ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಬೆಂಗಳೂರು(ಮೇ.29): ಕೊರೋನಾದಿಂದ ತಬ್ಬಲಿಗಳಾದ ಮಕ್ಕಳ ಸಬಲೀಕರಣಕ್ಕೆ ಕೇಂದ್ರ ಸರ್ಕಾರ ಹೊಸ ಯೋಜನೆ ಜಾರಿಗೆ ತಂದಿದೆ. ಕೇಂದ್ರದ ಸೂಚನೆಯಂತೆ ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಬಾಲಯೋಜನೆ ಜಾರಿಗೆ ತಂದಿದ್ದಾರೆ. ಈ ಯೋಜನೆ ಪ್ರಕಾರ ಕೊರೋನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಪ್ರತಿ ತಿಂಗಳಿಗೆ 3,500 ರೂಪಾಯಿ, ಸರ್ಕಾರದಿಂದ ಉಚಿತ ಶಿಕ್ಷಣ ಹಾಗೂ ವಿಮೆ ಸೌಲಭ್ಯಗಳನ್ನು ನೀಡಲಾಗುತ್ತದೆ. ಇನ್ನು ಕರ್ನಾಟಕದಲ್ಲಿ ಕೊರೋನಾ ಕಣ್ಣೀರ ಕತೆ, ಬ್ಲಾಕ್ ಫಂಗಸ್, ದೇಶದ ಹೊಸ ಡಿಜಿಟಲ್ ನಿಯಮ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು