ಭಾರತ ಯುದ್ಧಕ್ಕೆ ಸನ್ನದ್ಧವಾಗ್ತಿದ್ದಂತೆ ಎಚ್ಚೆತ್ತ ಕುತಂತ್ರಿ ಚೀನಾ!

ಭಾರತ ಯುದ್ಧಕ್ಕೆ ಸನ್ನದ್ಧವಾಗ್ತಿದ್ದಂತೆ ಎಚ್ಚೆತ್ತ ಕುತಂತ್ರಿ ಚೀನಾ!

Published : Jun 18, 2020, 03:59 PM ISTUpdated : Jun 18, 2020, 04:03 PM IST

ಚೀನಾ ಹಾಗೂ ಭಾರತ ನಡುವಿನ ಸಂಘರ್ಷ ಮತ್ತಷ್ಟು ಹೆಚ್ಚಾಗಿದೆ. ಸೋಮವಾರ ರಾತ್ರಿ ಗಡಿಯಲ್ಲಿ ಚಿನಾ ಸೈನಿಕರು ಭಾರತದ ಇಪ್ಪತ್ತು ಸೈನಿಕರನ್ನು ಹತ್ಯೆಗೈದ ಬಳಿಕ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಮೂರೂ ಸೇನಾ ಪಡೆಗಳಿfಗೆ ಯುದ್ಧಕ್ಕೆ ಸನ್ನದ್ಧವಾಗುವಂತೆ ಸರ್ಕಾರ ಸೂಚಿಸಿದ್ದು, ಪಿಎಂ ಮೋದಿ ಪ್ರತೀಕಾರದ ಪ್ರತಿಜ್ಞೆ ಮಾಡಿದ್ದಾರೆ.

 

ಚೀನಾ ಹಾಗೂ ಭಾರತ ನಡುವಿನ ಸಂಘರ್ಷ ಮತ್ತಷ್ಟು ಹೆಚ್ಚಾಗಿದೆ. ಸೋಮವಾರ ರಾತ್ರಿ ಗಡಿಯಲ್ಲಿ ಚಿನಾ ಸೈನಿಕರು ಭಾರತದ ಇಪ್ಪತ್ತು ಸೈನಿಕರನ್ನು ಹತ್ಯೆಗೈದ ಬಳಿಕ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಮೂರೂ ಸೇನಾ ಪಡೆಗಳಿfಗೆ ಯುದ್ಧಕ್ಕೆ ಸನ್ನದ್ಧವಾಗುವಂತೆ ಸರ್ಕಾರ ಸೂಚಿಸಿದ್ದು, ಪಿಎಂ ಮೋದಿ ಪ್ರತೀಕಾರದ ಪ್ರತಿಜ್ಞೆ ಮಾಡಿದ್ದಾರೆ.

ಇವೆಲ್ಲದರ ಮುಂದುವರೆದ ಭಾಗ ಎಂಬಂತೆ ರಜೆಯಲ್ಲಿದ್ದ ಭಾರತೀಯ ಸೈನಿಕರನ್ನು ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದ್ದು, ಅನೇಕಕ ಮಂದಿ ಸೈನಿಕರನ್ನು ಗಡಿ ಪ್ರದೇಶಕ್ಕೆ ರವಾನಿಸಲಾಗಿದೆ. ಜೊತೆಗೆ ಯುದ್ಧಕ್ಕೆ ಬೇಕಾಗುವ ಶಸ್ತ್ರಾಸ್ತ್ರಗಳನ್ನೂ ಪೂರೈಸಲಾಗುತ್ತಿದೆ.

ಭಾರತದ ಈ ನಡೆ ಬೆನ್ನಲ್ಲೇ ಅತ್ತ ಚೀನಾ ಕೂಡಾ ಭಾರೀ ಪ್ರಮಾಣದಲ್ಲಿ ತನ್ನ ಸೈನಿಕರನ್ನು ಗಡಿಯಲ್ಲಿ ನಿಯೋಜಿಸಿದೆ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?