ಭಾರತ ಯುದ್ಧಕ್ಕೆ ಸನ್ನದ್ಧವಾಗ್ತಿದ್ದಂತೆ ಎಚ್ಚೆತ್ತ ಕುತಂತ್ರಿ ಚೀನಾ!

ಭಾರತ ಯುದ್ಧಕ್ಕೆ ಸನ್ನದ್ಧವಾಗ್ತಿದ್ದಂತೆ ಎಚ್ಚೆತ್ತ ಕುತಂತ್ರಿ ಚೀನಾ!

Published : Jun 18, 2020, 03:59 PM ISTUpdated : Jun 18, 2020, 04:03 PM IST

ಚೀನಾ ಹಾಗೂ ಭಾರತ ನಡುವಿನ ಸಂಘರ್ಷ ಮತ್ತಷ್ಟು ಹೆಚ್ಚಾಗಿದೆ. ಸೋಮವಾರ ರಾತ್ರಿ ಗಡಿಯಲ್ಲಿ ಚಿನಾ ಸೈನಿಕರು ಭಾರತದ ಇಪ್ಪತ್ತು ಸೈನಿಕರನ್ನು ಹತ್ಯೆಗೈದ ಬಳಿಕ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಮೂರೂ ಸೇನಾ ಪಡೆಗಳಿfಗೆ ಯುದ್ಧಕ್ಕೆ ಸನ್ನದ್ಧವಾಗುವಂತೆ ಸರ್ಕಾರ ಸೂಚಿಸಿದ್ದು, ಪಿಎಂ ಮೋದಿ ಪ್ರತೀಕಾರದ ಪ್ರತಿಜ್ಞೆ ಮಾಡಿದ್ದಾರೆ.

 

ಚೀನಾ ಹಾಗೂ ಭಾರತ ನಡುವಿನ ಸಂಘರ್ಷ ಮತ್ತಷ್ಟು ಹೆಚ್ಚಾಗಿದೆ. ಸೋಮವಾರ ರಾತ್ರಿ ಗಡಿಯಲ್ಲಿ ಚಿನಾ ಸೈನಿಕರು ಭಾರತದ ಇಪ್ಪತ್ತು ಸೈನಿಕರನ್ನು ಹತ್ಯೆಗೈದ ಬಳಿಕ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಮೂರೂ ಸೇನಾ ಪಡೆಗಳಿfಗೆ ಯುದ್ಧಕ್ಕೆ ಸನ್ನದ್ಧವಾಗುವಂತೆ ಸರ್ಕಾರ ಸೂಚಿಸಿದ್ದು, ಪಿಎಂ ಮೋದಿ ಪ್ರತೀಕಾರದ ಪ್ರತಿಜ್ಞೆ ಮಾಡಿದ್ದಾರೆ.

ಇವೆಲ್ಲದರ ಮುಂದುವರೆದ ಭಾಗ ಎಂಬಂತೆ ರಜೆಯಲ್ಲಿದ್ದ ಭಾರತೀಯ ಸೈನಿಕರನ್ನು ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದ್ದು, ಅನೇಕಕ ಮಂದಿ ಸೈನಿಕರನ್ನು ಗಡಿ ಪ್ರದೇಶಕ್ಕೆ ರವಾನಿಸಲಾಗಿದೆ. ಜೊತೆಗೆ ಯುದ್ಧಕ್ಕೆ ಬೇಕಾಗುವ ಶಸ್ತ್ರಾಸ್ತ್ರಗಳನ್ನೂ ಪೂರೈಸಲಾಗುತ್ತಿದೆ.

ಭಾರತದ ಈ ನಡೆ ಬೆನ್ನಲ್ಲೇ ಅತ್ತ ಚೀನಾ ಕೂಡಾ ಭಾರೀ ಪ್ರಮಾಣದಲ್ಲಿ ತನ್ನ ಸೈನಿಕರನ್ನು ಗಡಿಯಲ್ಲಿ ನಿಯೋಜಿಸಿದೆ.

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?