ಭಾರತ ಯುದ್ಧಕ್ಕೆ ಸನ್ನದ್ಧವಾಗ್ತಿದ್ದಂತೆ ಎಚ್ಚೆತ್ತ ಕುತಂತ್ರಿ ಚೀನಾ!

ಭಾರತ ಯುದ್ಧಕ್ಕೆ ಸನ್ನದ್ಧವಾಗ್ತಿದ್ದಂತೆ ಎಚ್ಚೆತ್ತ ಕುತಂತ್ರಿ ಚೀನಾ!

Published : Jun 18, 2020, 03:59 PM ISTUpdated : Jun 18, 2020, 04:03 PM IST

ಚೀನಾ ಹಾಗೂ ಭಾರತ ನಡುವಿನ ಸಂಘರ್ಷ ಮತ್ತಷ್ಟು ಹೆಚ್ಚಾಗಿದೆ. ಸೋಮವಾರ ರಾತ್ರಿ ಗಡಿಯಲ್ಲಿ ಚಿನಾ ಸೈನಿಕರು ಭಾರತದ ಇಪ್ಪತ್ತು ಸೈನಿಕರನ್ನು ಹತ್ಯೆಗೈದ ಬಳಿಕ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಮೂರೂ ಸೇನಾ ಪಡೆಗಳಿfಗೆ ಯುದ್ಧಕ್ಕೆ ಸನ್ನದ್ಧವಾಗುವಂತೆ ಸರ್ಕಾರ ಸೂಚಿಸಿದ್ದು, ಪಿಎಂ ಮೋದಿ ಪ್ರತೀಕಾರದ ಪ್ರತಿಜ್ಞೆ ಮಾಡಿದ್ದಾರೆ.

 

ಚೀನಾ ಹಾಗೂ ಭಾರತ ನಡುವಿನ ಸಂಘರ್ಷ ಮತ್ತಷ್ಟು ಹೆಚ್ಚಾಗಿದೆ. ಸೋಮವಾರ ರಾತ್ರಿ ಗಡಿಯಲ್ಲಿ ಚಿನಾ ಸೈನಿಕರು ಭಾರತದ ಇಪ್ಪತ್ತು ಸೈನಿಕರನ್ನು ಹತ್ಯೆಗೈದ ಬಳಿಕ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಮೂರೂ ಸೇನಾ ಪಡೆಗಳಿfಗೆ ಯುದ್ಧಕ್ಕೆ ಸನ್ನದ್ಧವಾಗುವಂತೆ ಸರ್ಕಾರ ಸೂಚಿಸಿದ್ದು, ಪಿಎಂ ಮೋದಿ ಪ್ರತೀಕಾರದ ಪ್ರತಿಜ್ಞೆ ಮಾಡಿದ್ದಾರೆ.

ಇವೆಲ್ಲದರ ಮುಂದುವರೆದ ಭಾಗ ಎಂಬಂತೆ ರಜೆಯಲ್ಲಿದ್ದ ಭಾರತೀಯ ಸೈನಿಕರನ್ನು ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದ್ದು, ಅನೇಕಕ ಮಂದಿ ಸೈನಿಕರನ್ನು ಗಡಿ ಪ್ರದೇಶಕ್ಕೆ ರವಾನಿಸಲಾಗಿದೆ. ಜೊತೆಗೆ ಯುದ್ಧಕ್ಕೆ ಬೇಕಾಗುವ ಶಸ್ತ್ರಾಸ್ತ್ರಗಳನ್ನೂ ಪೂರೈಸಲಾಗುತ್ತಿದೆ.

ಭಾರತದ ಈ ನಡೆ ಬೆನ್ನಲ್ಲೇ ಅತ್ತ ಚೀನಾ ಕೂಡಾ ಭಾರೀ ಪ್ರಮಾಣದಲ್ಲಿ ತನ್ನ ಸೈನಿಕರನ್ನು ಗಡಿಯಲ್ಲಿ ನಿಯೋಜಿಸಿದೆ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!