ಭಾರತ ಯುದ್ಧಕ್ಕೆ ಸನ್ನದ್ಧವಾಗ್ತಿದ್ದಂತೆ ಎಚ್ಚೆತ್ತ ಕುತಂತ್ರಿ ಚೀನಾ!

ಭಾರತ ಯುದ್ಧಕ್ಕೆ ಸನ್ನದ್ಧವಾಗ್ತಿದ್ದಂತೆ ಎಚ್ಚೆತ್ತ ಕುತಂತ್ರಿ ಚೀನಾ!

Published : Jun 18, 2020, 03:59 PM ISTUpdated : Jun 18, 2020, 04:03 PM IST

ಚೀನಾ ಹಾಗೂ ಭಾರತ ನಡುವಿನ ಸಂಘರ್ಷ ಮತ್ತಷ್ಟು ಹೆಚ್ಚಾಗಿದೆ. ಸೋಮವಾರ ರಾತ್ರಿ ಗಡಿಯಲ್ಲಿ ಚಿನಾ ಸೈನಿಕರು ಭಾರತದ ಇಪ್ಪತ್ತು ಸೈನಿಕರನ್ನು ಹತ್ಯೆಗೈದ ಬಳಿಕ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಮೂರೂ ಸೇನಾ ಪಡೆಗಳಿfಗೆ ಯುದ್ಧಕ್ಕೆ ಸನ್ನದ್ಧವಾಗುವಂತೆ ಸರ್ಕಾರ ಸೂಚಿಸಿದ್ದು, ಪಿಎಂ ಮೋದಿ ಪ್ರತೀಕಾರದ ಪ್ರತಿಜ್ಞೆ ಮಾಡಿದ್ದಾರೆ.

 

ಚೀನಾ ಹಾಗೂ ಭಾರತ ನಡುವಿನ ಸಂಘರ್ಷ ಮತ್ತಷ್ಟು ಹೆಚ್ಚಾಗಿದೆ. ಸೋಮವಾರ ರಾತ್ರಿ ಗಡಿಯಲ್ಲಿ ಚಿನಾ ಸೈನಿಕರು ಭಾರತದ ಇಪ್ಪತ್ತು ಸೈನಿಕರನ್ನು ಹತ್ಯೆಗೈದ ಬಳಿಕ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಮೂರೂ ಸೇನಾ ಪಡೆಗಳಿfಗೆ ಯುದ್ಧಕ್ಕೆ ಸನ್ನದ್ಧವಾಗುವಂತೆ ಸರ್ಕಾರ ಸೂಚಿಸಿದ್ದು, ಪಿಎಂ ಮೋದಿ ಪ್ರತೀಕಾರದ ಪ್ರತಿಜ್ಞೆ ಮಾಡಿದ್ದಾರೆ.

ಇವೆಲ್ಲದರ ಮುಂದುವರೆದ ಭಾಗ ಎಂಬಂತೆ ರಜೆಯಲ್ಲಿದ್ದ ಭಾರತೀಯ ಸೈನಿಕರನ್ನು ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದ್ದು, ಅನೇಕಕ ಮಂದಿ ಸೈನಿಕರನ್ನು ಗಡಿ ಪ್ರದೇಶಕ್ಕೆ ರವಾನಿಸಲಾಗಿದೆ. ಜೊತೆಗೆ ಯುದ್ಧಕ್ಕೆ ಬೇಕಾಗುವ ಶಸ್ತ್ರಾಸ್ತ್ರಗಳನ್ನೂ ಪೂರೈಸಲಾಗುತ್ತಿದೆ.

ಭಾರತದ ಈ ನಡೆ ಬೆನ್ನಲ್ಲೇ ಅತ್ತ ಚೀನಾ ಕೂಡಾ ಭಾರೀ ಪ್ರಮಾಣದಲ್ಲಿ ತನ್ನ ಸೈನಿಕರನ್ನು ಗಡಿಯಲ್ಲಿ ನಿಯೋಜಿಸಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?