ಭಾರತ ಯುದ್ಧಕ್ಕೆ ಸನ್ನದ್ಧವಾಗ್ತಿದ್ದಂತೆ ಎಚ್ಚೆತ್ತ ಕುತಂತ್ರಿ ಚೀನಾ!

ಭಾರತ ಯುದ್ಧಕ್ಕೆ ಸನ್ನದ್ಧವಾಗ್ತಿದ್ದಂತೆ ಎಚ್ಚೆತ್ತ ಕುತಂತ್ರಿ ಚೀನಾ!

Published : Jun 18, 2020, 03:59 PM ISTUpdated : Jun 18, 2020, 04:03 PM IST

ಚೀನಾ ಹಾಗೂ ಭಾರತ ನಡುವಿನ ಸಂಘರ್ಷ ಮತ್ತಷ್ಟು ಹೆಚ್ಚಾಗಿದೆ. ಸೋಮವಾರ ರಾತ್ರಿ ಗಡಿಯಲ್ಲಿ ಚಿನಾ ಸೈನಿಕರು ಭಾರತದ ಇಪ್ಪತ್ತು ಸೈನಿಕರನ್ನು ಹತ್ಯೆಗೈದ ಬಳಿಕ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಮೂರೂ ಸೇನಾ ಪಡೆಗಳಿfಗೆ ಯುದ್ಧಕ್ಕೆ ಸನ್ನದ್ಧವಾಗುವಂತೆ ಸರ್ಕಾರ ಸೂಚಿಸಿದ್ದು, ಪಿಎಂ ಮೋದಿ ಪ್ರತೀಕಾರದ ಪ್ರತಿಜ್ಞೆ ಮಾಡಿದ್ದಾರೆ.

 

ಚೀನಾ ಹಾಗೂ ಭಾರತ ನಡುವಿನ ಸಂಘರ್ಷ ಮತ್ತಷ್ಟು ಹೆಚ್ಚಾಗಿದೆ. ಸೋಮವಾರ ರಾತ್ರಿ ಗಡಿಯಲ್ಲಿ ಚಿನಾ ಸೈನಿಕರು ಭಾರತದ ಇಪ್ಪತ್ತು ಸೈನಿಕರನ್ನು ಹತ್ಯೆಗೈದ ಬಳಿಕ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಮೂರೂ ಸೇನಾ ಪಡೆಗಳಿfಗೆ ಯುದ್ಧಕ್ಕೆ ಸನ್ನದ್ಧವಾಗುವಂತೆ ಸರ್ಕಾರ ಸೂಚಿಸಿದ್ದು, ಪಿಎಂ ಮೋದಿ ಪ್ರತೀಕಾರದ ಪ್ರತಿಜ್ಞೆ ಮಾಡಿದ್ದಾರೆ.

ಇವೆಲ್ಲದರ ಮುಂದುವರೆದ ಭಾಗ ಎಂಬಂತೆ ರಜೆಯಲ್ಲಿದ್ದ ಭಾರತೀಯ ಸೈನಿಕರನ್ನು ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದ್ದು, ಅನೇಕಕ ಮಂದಿ ಸೈನಿಕರನ್ನು ಗಡಿ ಪ್ರದೇಶಕ್ಕೆ ರವಾನಿಸಲಾಗಿದೆ. ಜೊತೆಗೆ ಯುದ್ಧಕ್ಕೆ ಬೇಕಾಗುವ ಶಸ್ತ್ರಾಸ್ತ್ರಗಳನ್ನೂ ಪೂರೈಸಲಾಗುತ್ತಿದೆ.

ಭಾರತದ ಈ ನಡೆ ಬೆನ್ನಲ್ಲೇ ಅತ್ತ ಚೀನಾ ಕೂಡಾ ಭಾರೀ ಪ್ರಮಾಣದಲ್ಲಿ ತನ್ನ ಸೈನಿಕರನ್ನು ಗಡಿಯಲ್ಲಿ ನಿಯೋಜಿಸಿದೆ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!