ಭಾರತ ಯುದ್ಧಕ್ಕೆ ಸನ್ನದ್ಧವಾಗ್ತಿದ್ದಂತೆ ಎಚ್ಚೆತ್ತ ಕುತಂತ್ರಿ ಚೀನಾ!

ಭಾರತ ಯುದ್ಧಕ್ಕೆ ಸನ್ನದ್ಧವಾಗ್ತಿದ್ದಂತೆ ಎಚ್ಚೆತ್ತ ಕುತಂತ್ರಿ ಚೀನಾ!

Published : Jun 18, 2020, 03:59 PM ISTUpdated : Jun 18, 2020, 04:03 PM IST

ಚೀನಾ ಹಾಗೂ ಭಾರತ ನಡುವಿನ ಸಂಘರ್ಷ ಮತ್ತಷ್ಟು ಹೆಚ್ಚಾಗಿದೆ. ಸೋಮವಾರ ರಾತ್ರಿ ಗಡಿಯಲ್ಲಿ ಚಿನಾ ಸೈನಿಕರು ಭಾರತದ ಇಪ್ಪತ್ತು ಸೈನಿಕರನ್ನು ಹತ್ಯೆಗೈದ ಬಳಿಕ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಮೂರೂ ಸೇನಾ ಪಡೆಗಳಿfಗೆ ಯುದ್ಧಕ್ಕೆ ಸನ್ನದ್ಧವಾಗುವಂತೆ ಸರ್ಕಾರ ಸೂಚಿಸಿದ್ದು, ಪಿಎಂ ಮೋದಿ ಪ್ರತೀಕಾರದ ಪ್ರತಿಜ್ಞೆ ಮಾಡಿದ್ದಾರೆ.

 

ಚೀನಾ ಹಾಗೂ ಭಾರತ ನಡುವಿನ ಸಂಘರ್ಷ ಮತ್ತಷ್ಟು ಹೆಚ್ಚಾಗಿದೆ. ಸೋಮವಾರ ರಾತ್ರಿ ಗಡಿಯಲ್ಲಿ ಚಿನಾ ಸೈನಿಕರು ಭಾರತದ ಇಪ್ಪತ್ತು ಸೈನಿಕರನ್ನು ಹತ್ಯೆಗೈದ ಬಳಿಕ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಮೂರೂ ಸೇನಾ ಪಡೆಗಳಿfಗೆ ಯುದ್ಧಕ್ಕೆ ಸನ್ನದ್ಧವಾಗುವಂತೆ ಸರ್ಕಾರ ಸೂಚಿಸಿದ್ದು, ಪಿಎಂ ಮೋದಿ ಪ್ರತೀಕಾರದ ಪ್ರತಿಜ್ಞೆ ಮಾಡಿದ್ದಾರೆ.

ಇವೆಲ್ಲದರ ಮುಂದುವರೆದ ಭಾಗ ಎಂಬಂತೆ ರಜೆಯಲ್ಲಿದ್ದ ಭಾರತೀಯ ಸೈನಿಕರನ್ನು ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದ್ದು, ಅನೇಕಕ ಮಂದಿ ಸೈನಿಕರನ್ನು ಗಡಿ ಪ್ರದೇಶಕ್ಕೆ ರವಾನಿಸಲಾಗಿದೆ. ಜೊತೆಗೆ ಯುದ್ಧಕ್ಕೆ ಬೇಕಾಗುವ ಶಸ್ತ್ರಾಸ್ತ್ರಗಳನ್ನೂ ಪೂರೈಸಲಾಗುತ್ತಿದೆ.

ಭಾರತದ ಈ ನಡೆ ಬೆನ್ನಲ್ಲೇ ಅತ್ತ ಚೀನಾ ಕೂಡಾ ಭಾರೀ ಪ್ರಮಾಣದಲ್ಲಿ ತನ್ನ ಸೈನಿಕರನ್ನು ಗಡಿಯಲ್ಲಿ ನಿಯೋಜಿಸಿದೆ.

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?