News Hour  ಜೈಲಿಗೆ ಹೋಗ್ತೀನಿ, ವಿಚಾರಣೆ ಹೋಗಲ್ಲ, ಪ್ರಿಯಾಂಕ್ ಖರ್ಗೆ ಹೊಸ ವರಗೆ ಕಾಂಗ್ರೆಸ್ ಬೆಂಬಲ!

News Hour ಜೈಲಿಗೆ ಹೋಗ್ತೀನಿ, ವಿಚಾರಣೆ ಹೋಗಲ್ಲ, ಪ್ರಿಯಾಂಕ್ ಖರ್ಗೆ ಹೊಸ ವರಗೆ ಕಾಂಗ್ರೆಸ್ ಬೆಂಬಲ!

Published : May 06, 2022, 12:16 AM IST
  • ದಾಖಲೆ ಇದ್ದರೆ ತನ್ನಿ, ತನಿಖೆ ನಡೆಸುತ್ತೇವೆ, ಸಿದ್ದುಗೆ ಬೊಮ್ಮಾಯಿ ಗುದ್ದು
  • ಪ್ರಿಯಾಂಕ್ ಖರ್ಗೆಗೆ ನೋಟಿಸ್,  ಕಾನೂನು ಮರೆತ್ರಾ ಸಿದ್ದು
  • ಕಾಶ್ಮೀರ ಪಂಡಿತರ ಹತ್ಯೆಗೂ ಮುನ್ನ ನಡೆದ ಘಟನೆ ಇದೀಗ ಮಂಗಳೂರಲ್ಲಿ

ಪಿಎಸ್ಐ ಅಕ್ರಮ ಕುರಿತು ಸುದ್ದಿಗೋಷ್ಠಿ ಮಾಡಿ ಸಾಕ್ಷ್ಯ ಇದೆ ಎಂದಿದ್ದ ಪ್ರಿಯಾಂಕ್ ಖರ್ಗೆಗೆ ವಿಚಾರಣೆಗೆ ಬನ್ನಿ ಎಂದು ಸಿಐಡಿ ಪೊಲೀಸರು 3ನೇ ನೋಟಿಸ್‌ ನೀಡಿದ್ದಾರೆ. ಇದಕ್ಕೆ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ಗರಂ ಆಗಿದೆ. ನೋಟಿಸ್ ಕೊಡುವ ಅಧಿಕಾರವೇ ಪೊಲೀಸರಿಗೆ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇತ್ತ ಖರ್ಗೆ ಜೈಲಿಗೆ ಹೋಗ್ತೀನಿ, ವಿಚಾರಣೆ ಹೋಗಲ್ಲ, ಬೆದರಿಸುವ ತಂತ್ರಕ್ಕೆ ಜಗ್ಗಲ್ಲ ಎಂದಿದ್ದಾರೆ. ಇಂದಿನ ಪ್ರಮುಖ ಸುದ್ದಿಗಳ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more