News Hour  ಜೈಲಿಗೆ ಹೋಗ್ತೀನಿ, ವಿಚಾರಣೆ ಹೋಗಲ್ಲ, ಪ್ರಿಯಾಂಕ್ ಖರ್ಗೆ ಹೊಸ ವರಗೆ ಕಾಂಗ್ರೆಸ್ ಬೆಂಬಲ!

News Hour ಜೈಲಿಗೆ ಹೋಗ್ತೀನಿ, ವಿಚಾರಣೆ ಹೋಗಲ್ಲ, ಪ್ರಿಯಾಂಕ್ ಖರ್ಗೆ ಹೊಸ ವರಗೆ ಕಾಂಗ್ರೆಸ್ ಬೆಂಬಲ!

Published : May 06, 2022, 12:16 AM IST
  • ದಾಖಲೆ ಇದ್ದರೆ ತನ್ನಿ, ತನಿಖೆ ನಡೆಸುತ್ತೇವೆ, ಸಿದ್ದುಗೆ ಬೊಮ್ಮಾಯಿ ಗುದ್ದು
  • ಪ್ರಿಯಾಂಕ್ ಖರ್ಗೆಗೆ ನೋಟಿಸ್,  ಕಾನೂನು ಮರೆತ್ರಾ ಸಿದ್ದು
  • ಕಾಶ್ಮೀರ ಪಂಡಿತರ ಹತ್ಯೆಗೂ ಮುನ್ನ ನಡೆದ ಘಟನೆ ಇದೀಗ ಮಂಗಳೂರಲ್ಲಿ

ಪಿಎಸ್ಐ ಅಕ್ರಮ ಕುರಿತು ಸುದ್ದಿಗೋಷ್ಠಿ ಮಾಡಿ ಸಾಕ್ಷ್ಯ ಇದೆ ಎಂದಿದ್ದ ಪ್ರಿಯಾಂಕ್ ಖರ್ಗೆಗೆ ವಿಚಾರಣೆಗೆ ಬನ್ನಿ ಎಂದು ಸಿಐಡಿ ಪೊಲೀಸರು 3ನೇ ನೋಟಿಸ್‌ ನೀಡಿದ್ದಾರೆ. ಇದಕ್ಕೆ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ಗರಂ ಆಗಿದೆ. ನೋಟಿಸ್ ಕೊಡುವ ಅಧಿಕಾರವೇ ಪೊಲೀಸರಿಗೆ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇತ್ತ ಖರ್ಗೆ ಜೈಲಿಗೆ ಹೋಗ್ತೀನಿ, ವಿಚಾರಣೆ ಹೋಗಲ್ಲ, ಬೆದರಿಸುವ ತಂತ್ರಕ್ಕೆ ಜಗ್ಗಲ್ಲ ಎಂದಿದ್ದಾರೆ. ಇಂದಿನ ಪ್ರಮುಖ ಸುದ್ದಿಗಳ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more