News Hour  ಜೈಲಿಗೆ ಹೋಗ್ತೀನಿ, ವಿಚಾರಣೆ ಹೋಗಲ್ಲ, ಪ್ರಿಯಾಂಕ್ ಖರ್ಗೆ ಹೊಸ ವರಗೆ ಕಾಂಗ್ರೆಸ್ ಬೆಂಬಲ!

News Hour ಜೈಲಿಗೆ ಹೋಗ್ತೀನಿ, ವಿಚಾರಣೆ ಹೋಗಲ್ಲ, ಪ್ರಿಯಾಂಕ್ ಖರ್ಗೆ ಹೊಸ ವರಗೆ ಕಾಂಗ್ರೆಸ್ ಬೆಂಬಲ!

Published : May 06, 2022, 12:16 AM IST
  • ದಾಖಲೆ ಇದ್ದರೆ ತನ್ನಿ, ತನಿಖೆ ನಡೆಸುತ್ತೇವೆ, ಸಿದ್ದುಗೆ ಬೊಮ್ಮಾಯಿ ಗುದ್ದು
  • ಪ್ರಿಯಾಂಕ್ ಖರ್ಗೆಗೆ ನೋಟಿಸ್,  ಕಾನೂನು ಮರೆತ್ರಾ ಸಿದ್ದು
  • ಕಾಶ್ಮೀರ ಪಂಡಿತರ ಹತ್ಯೆಗೂ ಮುನ್ನ ನಡೆದ ಘಟನೆ ಇದೀಗ ಮಂಗಳೂರಲ್ಲಿ

ಪಿಎಸ್ಐ ಅಕ್ರಮ ಕುರಿತು ಸುದ್ದಿಗೋಷ್ಠಿ ಮಾಡಿ ಸಾಕ್ಷ್ಯ ಇದೆ ಎಂದಿದ್ದ ಪ್ರಿಯಾಂಕ್ ಖರ್ಗೆಗೆ ವಿಚಾರಣೆಗೆ ಬನ್ನಿ ಎಂದು ಸಿಐಡಿ ಪೊಲೀಸರು 3ನೇ ನೋಟಿಸ್‌ ನೀಡಿದ್ದಾರೆ. ಇದಕ್ಕೆ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ಗರಂ ಆಗಿದೆ. ನೋಟಿಸ್ ಕೊಡುವ ಅಧಿಕಾರವೇ ಪೊಲೀಸರಿಗೆ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇತ್ತ ಖರ್ಗೆ ಜೈಲಿಗೆ ಹೋಗ್ತೀನಿ, ವಿಚಾರಣೆ ಹೋಗಲ್ಲ, ಬೆದರಿಸುವ ತಂತ್ರಕ್ಕೆ ಜಗ್ಗಲ್ಲ ಎಂದಿದ್ದಾರೆ. ಇಂದಿನ ಪ್ರಮುಖ ಸುದ್ದಿಗಳ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
Read more