ಕೊರೊನಾ 2 ಅಲೆ ಭೀತಿ :  ಭಾರತದಲ್ಲಿಯೂ ಸರ್ಕ್ಯೂಟ್ ಬ್ರೇಕರ್ ಲಾಕ್‌ಡೌನ್ ಜಾರಿ?

ಕೊರೊನಾ 2 ಅಲೆ ಭೀತಿ : ಭಾರತದಲ್ಲಿಯೂ ಸರ್ಕ್ಯೂಟ್ ಬ್ರೇಕರ್ ಲಾಕ್‌ಡೌನ್ ಜಾರಿ?

Suvarna News   | Asianet News
Published : Nov 21, 2020, 01:34 PM ISTUpdated : Nov 21, 2020, 01:37 PM IST

ದೇಶದಲ್ಲಿ ಕೊರೊನಾ 2 ಅಲೆಯ ಭೀತಿ ಶುರುವಾಗಿದೆ. 47 ದಿನಗಳ ಬಳಿಕ ಸಕ್ರಿಯ ಕೇಸ್‌ ಹಿಂದಿಕ್ಕಿದೆ ಹೊಸ ಸೋಂಕಿತರ ಸಂಖ್ಯೆ. ಅಹ್ಮದಾಬಾದ್, ಮಧ್ಯಪ್ರದೇಶ ಹಾಗೂ ಹರ್ಯಾಣಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. 

ಬೆಂಗಳುರು (ನ. 21): ದೇಶದಲ್ಲಿ ಕೊರೊನಾ 2 ಅಲೆಯ ಭೀತಿ ಶುರುವಾಗಿದೆ. 47 ದಿನಗಳ ಬಳಿಕ ಸಕ್ರಿಯ ಕೇಸ್‌ ಹಿಂದಿಕ್ಕಿದೆ ಹೊಸ ಸೋಂಕಿತರ ಸಂಖ್ಯೆ. ಅಹ್ಮದಾಬಾದ್, ಮಧ್ಯಪ್ರದೇಶ ಹಾಗೂ ಹರ್ಯಾಣಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಕರ್ನಾಟಕದಲ್ಲೂ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. 

ಅಸ್ಟ್ರೇಲಿಯಾದಲ್ಲಿ ಹೆಮ್ಮಾರಿ ನಿಯಂತ್ರಣಕ್ಕೆ ಸರ್ಕ್ಯೂಟ್ ಬ್ರೇಕರ್ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ಭಾರತದಲ್ಲಿಯೂ ಇದೇ ರೀತಿ ಮುಂದುವರೆದರೆ ಸರ್ಕ್ಯೂಟ್ ಬ್ರೇಕರ್ ಲಾಕ್‌ಡೌನ್  ಜಾರಿಯಾಗುವ ಸಾಧ್ಯತೆ ಇದೆ. 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?