ಕಾನೂನು ಸಚಿವ ರಿಜಿಜು ಡಾನ್ಸ್‌ಗೆ ಸಿಜೆಐ ರಮಣ ಶ್ಲಾಘನೆ!

ಕಾನೂನು ಸಚಿವ ರಿಜಿಜು ಡಾನ್ಸ್‌ಗೆ ಸಿಜೆಐ ರಮಣ ಶ್ಲಾಘನೆ!

Published : Oct 04, 2021, 04:50 PM IST

ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು(Kiren Rijiju) ಅರುಣಾಚಲ ಪ್ರದೇಶದ ಹಳ್ಳಿಯೊಂದರಲ್ಲಿ ಅಲ್ಲಿನ ಜಾನಪದ ಹಾಡಿಗೆ ಮಾಡಿದ್ದ ನೃತ್ಯ ಭಾರೀ ವೈರಲ್ ಆಗಿತ್ತು. ಅವರ ಈ ಸರಳತೆಗೆ, ಜನರೊಂದಿಗೆ ಬೆರೆಯುವ ನಡೆಗೆ ಭಾರೀ ಶ್ಲಾಘನೆ ವ್ಯಕ್ತವಾಗಿತ್ತು. ಖುದ್ದು ಪ್ರಧಾನಿ ಮೋದಿ ಕೂಡಾ ಕಾನೂನು ಸಚಿವ ರಿಜಿಜು ನೃತ್ಯಕ್ಕೆ ಮನಸೋತಿದ್ದರು. ಆದರೀಗ ಪಿಎಂ ಬೆನ್ನಲ್ಲೇ ಸುಪ್ರಿಂ ಮುಖ್ಯ ನ್ಯಾಯಮೂರ್ತಿ ಎನ್‌. ವಿ ರಮಣ ಕೂಡಾ ರಿಜಿಜುರನ್ನು ಹಾಡಿ ಹೊಗಳಿದ್ದಾರೆ.
 

ನವದೆಹಲಿ(ಸೆ.30): ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು(Kiren Rijiju) ಅರುಣಾಚಲ ಪ್ರದೇಶದ ಹಳ್ಳಿಯೊಂದರಲ್ಲಿ ಅಲ್ಲಿನ ಜಾನಪದ ಹಾಡಿಗೆ ಮಾಡಿದ್ದ ನೃತ್ಯ ಭಾರೀ ವೈರಲ್ ಆಗಿತ್ತು. ಅವರ ಈ ಸರಳತೆಗೆ, ಜನರೊಂದಿಗೆ ಬೆರೆಯುವ ನಡೆಗೆ ಭಾರೀ ಶ್ಲಾಘನೆ ವ್ಯಕ್ತವಾಗಿತ್ತು. ಖುದ್ದು ಪ್ರಧಾನಿ ಮೋದಿ ಕೂಡಾ ಕಾನೂನು ಸಚಿವ ರಿಜಿಜು ನೃತ್ಯಕ್ಕೆ ಮನಸೋತಿದ್ದರು. ಆದರೀಗ ಪಿಎಂ ಬೆನ್ನಲ್ಲೇ ಸುಪ್ರಿಂ ಮುಖ್ಯ ನ್ಯಾಯಮೂರ್ತಿ ಎನ್‌. ವಿ ರಮಣ ಕೂಡಾ ರಿಜಿಜುರನ್ನು ಹಾಡಿ ಹೊಗಳಿದ್ದಾರೆ.

ಹೌದು ಈ ಬ್ಗಗೆ ಮಾತನಾಡಿರುವ ಸಿಜೆಐ ರಮಣ 'ನಮ್ಮ ಕಾನೂನು ಸಚಿವರು ಅದೆಷ್ಟು ಕ್ರಿಯಾಶೀಲರೆಂದು ಎಲ್ಲರಿಗೂ ತಿಳಿದಿದೆ. ಜನರೊಂದಿಗಿನ ಸಂವಾದದ ವೇಳೆ ಅವರಲ್ಲೆಷ್ಟು ಉತ್ಸಾಹ ಇದೆ ಎಂದು ತಿಳಿಯುತ್ತದೆ. ಇತ್ತೀಚೆಗೆ ಟ್ವಿಟರ್‌ನಲ್ಲಿ ವೈರಲ್ ಆದ ಅವರ ನೃತ್ಯದ ಮಾಹಿತಿ ನನಗೂ ಸಿಕ್ಕಿದೆ. ಸಾಮಾನ್ಯ ಜನರೊಂದಿಗೆ ಅವರು ಬೆರೆಯುವ ರೀತಿ, ಸಮಾಜದೆಡೆ ಅವರಿಗಿರುವ ಬದ್ಧತೆಯನ್ನು ತೋರಿಸುತ್ತದೆ' ಎಂದಿದ್ದಾರೆ.

ಅರುಣಾಚಲ ಪ್ರದೇಶ (Arunachal Pradesh)ದ ಕಝಲಾಂಗ್ ಗ್ರಾಮದ ಸಜೊಲಾಗ್‌ ಜನರು ತಮ್ಮ ಊರಿಗೆ ಬರುವ ಅತಿಥಿಗಳನ್ನು ಹಾಡು-ನೃತ್ಯದ ಮೂಲಕ ಸಾಂಪ್ರದಾಯಿಕವಾಗಿ ಸ್ವಾಗತಿಸುತ್ತಾರೆ. ಅದೇ ರೀತಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ವಿವೇಕಾನಂದ ಕೇಂದ್ರ ವಿದ್ಯಾಲಯ ಯೋಜನೆಯ ಪ್ರಗತಿ ಪರಿಶೀಲಿಸಲು ಈಶಾನ್ಯ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಆಗ ಅಲ್ಲಿನ ಗ್ರಾಮಸ್ಥರು ಸಾಂಪ್ರದಾಯಿಕವಾಗಿ ಸ್ವಾಗತಿಸಿದ್ದರು. ಈ ವೇಳೆ ಸಾಂಪ್ರದಾಯಿಕ ಹಾಡಿಗೆ ಮನಸಾರೆ ಕುಣಿದು ಕುಪ್ಪ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?