ಕಾನೂನು ಸಚಿವ ರಿಜಿಜು ಡಾನ್ಸ್‌ಗೆ ಸಿಜೆಐ ರಮಣ ಶ್ಲಾಘನೆ!

ಕಾನೂನು ಸಚಿವ ರಿಜಿಜು ಡಾನ್ಸ್‌ಗೆ ಸಿಜೆಐ ರಮಣ ಶ್ಲಾಘನೆ!

Published : Oct 04, 2021, 04:50 PM IST

ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು(Kiren Rijiju) ಅರುಣಾಚಲ ಪ್ರದೇಶದ ಹಳ್ಳಿಯೊಂದರಲ್ಲಿ ಅಲ್ಲಿನ ಜಾನಪದ ಹಾಡಿಗೆ ಮಾಡಿದ್ದ ನೃತ್ಯ ಭಾರೀ ವೈರಲ್ ಆಗಿತ್ತು. ಅವರ ಈ ಸರಳತೆಗೆ, ಜನರೊಂದಿಗೆ ಬೆರೆಯುವ ನಡೆಗೆ ಭಾರೀ ಶ್ಲಾಘನೆ ವ್ಯಕ್ತವಾಗಿತ್ತು. ಖುದ್ದು ಪ್ರಧಾನಿ ಮೋದಿ ಕೂಡಾ ಕಾನೂನು ಸಚಿವ ರಿಜಿಜು ನೃತ್ಯಕ್ಕೆ ಮನಸೋತಿದ್ದರು. ಆದರೀಗ ಪಿಎಂ ಬೆನ್ನಲ್ಲೇ ಸುಪ್ರಿಂ ಮುಖ್ಯ ನ್ಯಾಯಮೂರ್ತಿ ಎನ್‌. ವಿ ರಮಣ ಕೂಡಾ ರಿಜಿಜುರನ್ನು ಹಾಡಿ ಹೊಗಳಿದ್ದಾರೆ.
 

ನವದೆಹಲಿ(ಸೆ.30): ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು(Kiren Rijiju) ಅರುಣಾಚಲ ಪ್ರದೇಶದ ಹಳ್ಳಿಯೊಂದರಲ್ಲಿ ಅಲ್ಲಿನ ಜಾನಪದ ಹಾಡಿಗೆ ಮಾಡಿದ್ದ ನೃತ್ಯ ಭಾರೀ ವೈರಲ್ ಆಗಿತ್ತು. ಅವರ ಈ ಸರಳತೆಗೆ, ಜನರೊಂದಿಗೆ ಬೆರೆಯುವ ನಡೆಗೆ ಭಾರೀ ಶ್ಲಾಘನೆ ವ್ಯಕ್ತವಾಗಿತ್ತು. ಖುದ್ದು ಪ್ರಧಾನಿ ಮೋದಿ ಕೂಡಾ ಕಾನೂನು ಸಚಿವ ರಿಜಿಜು ನೃತ್ಯಕ್ಕೆ ಮನಸೋತಿದ್ದರು. ಆದರೀಗ ಪಿಎಂ ಬೆನ್ನಲ್ಲೇ ಸುಪ್ರಿಂ ಮುಖ್ಯ ನ್ಯಾಯಮೂರ್ತಿ ಎನ್‌. ವಿ ರಮಣ ಕೂಡಾ ರಿಜಿಜುರನ್ನು ಹಾಡಿ ಹೊಗಳಿದ್ದಾರೆ.

ಹೌದು ಈ ಬ್ಗಗೆ ಮಾತನಾಡಿರುವ ಸಿಜೆಐ ರಮಣ 'ನಮ್ಮ ಕಾನೂನು ಸಚಿವರು ಅದೆಷ್ಟು ಕ್ರಿಯಾಶೀಲರೆಂದು ಎಲ್ಲರಿಗೂ ತಿಳಿದಿದೆ. ಜನರೊಂದಿಗಿನ ಸಂವಾದದ ವೇಳೆ ಅವರಲ್ಲೆಷ್ಟು ಉತ್ಸಾಹ ಇದೆ ಎಂದು ತಿಳಿಯುತ್ತದೆ. ಇತ್ತೀಚೆಗೆ ಟ್ವಿಟರ್‌ನಲ್ಲಿ ವೈರಲ್ ಆದ ಅವರ ನೃತ್ಯದ ಮಾಹಿತಿ ನನಗೂ ಸಿಕ್ಕಿದೆ. ಸಾಮಾನ್ಯ ಜನರೊಂದಿಗೆ ಅವರು ಬೆರೆಯುವ ರೀತಿ, ಸಮಾಜದೆಡೆ ಅವರಿಗಿರುವ ಬದ್ಧತೆಯನ್ನು ತೋರಿಸುತ್ತದೆ' ಎಂದಿದ್ದಾರೆ.

ಅರುಣಾಚಲ ಪ್ರದೇಶ (Arunachal Pradesh)ದ ಕಝಲಾಂಗ್ ಗ್ರಾಮದ ಸಜೊಲಾಗ್‌ ಜನರು ತಮ್ಮ ಊರಿಗೆ ಬರುವ ಅತಿಥಿಗಳನ್ನು ಹಾಡು-ನೃತ್ಯದ ಮೂಲಕ ಸಾಂಪ್ರದಾಯಿಕವಾಗಿ ಸ್ವಾಗತಿಸುತ್ತಾರೆ. ಅದೇ ರೀತಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ವಿವೇಕಾನಂದ ಕೇಂದ್ರ ವಿದ್ಯಾಲಯ ಯೋಜನೆಯ ಪ್ರಗತಿ ಪರಿಶೀಲಿಸಲು ಈಶಾನ್ಯ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಆಗ ಅಲ್ಲಿನ ಗ್ರಾಮಸ್ಥರು ಸಾಂಪ್ರದಾಯಿಕವಾಗಿ ಸ್ವಾಗತಿಸಿದ್ದರು. ಈ ವೇಳೆ ಸಾಂಪ್ರದಾಯಿಕ ಹಾಡಿಗೆ ಮನಸಾರೆ ಕುಣಿದು ಕುಪ್ಪ

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!