ಕಾನೂನು ಸಚಿವ ರಿಜಿಜು ಡಾನ್ಸ್‌ಗೆ ಸಿಜೆಐ ರಮಣ ಶ್ಲಾಘನೆ!

ಕಾನೂನು ಸಚಿವ ರಿಜಿಜು ಡಾನ್ಸ್‌ಗೆ ಸಿಜೆಐ ರಮಣ ಶ್ಲಾಘನೆ!

Published : Oct 04, 2021, 04:50 PM IST

ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು(Kiren Rijiju) ಅರುಣಾಚಲ ಪ್ರದೇಶದ ಹಳ್ಳಿಯೊಂದರಲ್ಲಿ ಅಲ್ಲಿನ ಜಾನಪದ ಹಾಡಿಗೆ ಮಾಡಿದ್ದ ನೃತ್ಯ ಭಾರೀ ವೈರಲ್ ಆಗಿತ್ತು. ಅವರ ಈ ಸರಳತೆಗೆ, ಜನರೊಂದಿಗೆ ಬೆರೆಯುವ ನಡೆಗೆ ಭಾರೀ ಶ್ಲಾಘನೆ ವ್ಯಕ್ತವಾಗಿತ್ತು. ಖುದ್ದು ಪ್ರಧಾನಿ ಮೋದಿ ಕೂಡಾ ಕಾನೂನು ಸಚಿವ ರಿಜಿಜು ನೃತ್ಯಕ್ಕೆ ಮನಸೋತಿದ್ದರು. ಆದರೀಗ ಪಿಎಂ ಬೆನ್ನಲ್ಲೇ ಸುಪ್ರಿಂ ಮುಖ್ಯ ನ್ಯಾಯಮೂರ್ತಿ ಎನ್‌. ವಿ ರಮಣ ಕೂಡಾ ರಿಜಿಜುರನ್ನು ಹಾಡಿ ಹೊಗಳಿದ್ದಾರೆ.
 

ನವದೆಹಲಿ(ಸೆ.30): ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು(Kiren Rijiju) ಅರುಣಾಚಲ ಪ್ರದೇಶದ ಹಳ್ಳಿಯೊಂದರಲ್ಲಿ ಅಲ್ಲಿನ ಜಾನಪದ ಹಾಡಿಗೆ ಮಾಡಿದ್ದ ನೃತ್ಯ ಭಾರೀ ವೈರಲ್ ಆಗಿತ್ತು. ಅವರ ಈ ಸರಳತೆಗೆ, ಜನರೊಂದಿಗೆ ಬೆರೆಯುವ ನಡೆಗೆ ಭಾರೀ ಶ್ಲಾಘನೆ ವ್ಯಕ್ತವಾಗಿತ್ತು. ಖುದ್ದು ಪ್ರಧಾನಿ ಮೋದಿ ಕೂಡಾ ಕಾನೂನು ಸಚಿವ ರಿಜಿಜು ನೃತ್ಯಕ್ಕೆ ಮನಸೋತಿದ್ದರು. ಆದರೀಗ ಪಿಎಂ ಬೆನ್ನಲ್ಲೇ ಸುಪ್ರಿಂ ಮುಖ್ಯ ನ್ಯಾಯಮೂರ್ತಿ ಎನ್‌. ವಿ ರಮಣ ಕೂಡಾ ರಿಜಿಜುರನ್ನು ಹಾಡಿ ಹೊಗಳಿದ್ದಾರೆ.

ಹೌದು ಈ ಬ್ಗಗೆ ಮಾತನಾಡಿರುವ ಸಿಜೆಐ ರಮಣ 'ನಮ್ಮ ಕಾನೂನು ಸಚಿವರು ಅದೆಷ್ಟು ಕ್ರಿಯಾಶೀಲರೆಂದು ಎಲ್ಲರಿಗೂ ತಿಳಿದಿದೆ. ಜನರೊಂದಿಗಿನ ಸಂವಾದದ ವೇಳೆ ಅವರಲ್ಲೆಷ್ಟು ಉತ್ಸಾಹ ಇದೆ ಎಂದು ತಿಳಿಯುತ್ತದೆ. ಇತ್ತೀಚೆಗೆ ಟ್ವಿಟರ್‌ನಲ್ಲಿ ವೈರಲ್ ಆದ ಅವರ ನೃತ್ಯದ ಮಾಹಿತಿ ನನಗೂ ಸಿಕ್ಕಿದೆ. ಸಾಮಾನ್ಯ ಜನರೊಂದಿಗೆ ಅವರು ಬೆರೆಯುವ ರೀತಿ, ಸಮಾಜದೆಡೆ ಅವರಿಗಿರುವ ಬದ್ಧತೆಯನ್ನು ತೋರಿಸುತ್ತದೆ' ಎಂದಿದ್ದಾರೆ.

ಅರುಣಾಚಲ ಪ್ರದೇಶ (Arunachal Pradesh)ದ ಕಝಲಾಂಗ್ ಗ್ರಾಮದ ಸಜೊಲಾಗ್‌ ಜನರು ತಮ್ಮ ಊರಿಗೆ ಬರುವ ಅತಿಥಿಗಳನ್ನು ಹಾಡು-ನೃತ್ಯದ ಮೂಲಕ ಸಾಂಪ್ರದಾಯಿಕವಾಗಿ ಸ್ವಾಗತಿಸುತ್ತಾರೆ. ಅದೇ ರೀತಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ವಿವೇಕಾನಂದ ಕೇಂದ್ರ ವಿದ್ಯಾಲಯ ಯೋಜನೆಯ ಪ್ರಗತಿ ಪರಿಶೀಲಿಸಲು ಈಶಾನ್ಯ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಆಗ ಅಲ್ಲಿನ ಗ್ರಾಮಸ್ಥರು ಸಾಂಪ್ರದಾಯಿಕವಾಗಿ ಸ್ವಾಗತಿಸಿದ್ದರು. ಈ ವೇಳೆ ಸಾಂಪ್ರದಾಯಿಕ ಹಾಡಿಗೆ ಮನಸಾರೆ ಕುಣಿದು ಕುಪ್ಪ

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು