ಕಾನೂನು ಸಚಿವ ರಿಜಿಜು ಡಾನ್ಸ್‌ಗೆ ಸಿಜೆಐ ರಮಣ ಶ್ಲಾಘನೆ!

ಕಾನೂನು ಸಚಿವ ರಿಜಿಜು ಡಾನ್ಸ್‌ಗೆ ಸಿಜೆಐ ರಮಣ ಶ್ಲಾಘನೆ!

Published : Oct 04, 2021, 04:50 PM IST

ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು(Kiren Rijiju) ಅರುಣಾಚಲ ಪ್ರದೇಶದ ಹಳ್ಳಿಯೊಂದರಲ್ಲಿ ಅಲ್ಲಿನ ಜಾನಪದ ಹಾಡಿಗೆ ಮಾಡಿದ್ದ ನೃತ್ಯ ಭಾರೀ ವೈರಲ್ ಆಗಿತ್ತು. ಅವರ ಈ ಸರಳತೆಗೆ, ಜನರೊಂದಿಗೆ ಬೆರೆಯುವ ನಡೆಗೆ ಭಾರೀ ಶ್ಲಾಘನೆ ವ್ಯಕ್ತವಾಗಿತ್ತು. ಖುದ್ದು ಪ್ರಧಾನಿ ಮೋದಿ ಕೂಡಾ ಕಾನೂನು ಸಚಿವ ರಿಜಿಜು ನೃತ್ಯಕ್ಕೆ ಮನಸೋತಿದ್ದರು. ಆದರೀಗ ಪಿಎಂ ಬೆನ್ನಲ್ಲೇ ಸುಪ್ರಿಂ ಮುಖ್ಯ ನ್ಯಾಯಮೂರ್ತಿ ಎನ್‌. ವಿ ರಮಣ ಕೂಡಾ ರಿಜಿಜುರನ್ನು ಹಾಡಿ ಹೊಗಳಿದ್ದಾರೆ.
 

ನವದೆಹಲಿ(ಸೆ.30): ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು(Kiren Rijiju) ಅರುಣಾಚಲ ಪ್ರದೇಶದ ಹಳ್ಳಿಯೊಂದರಲ್ಲಿ ಅಲ್ಲಿನ ಜಾನಪದ ಹಾಡಿಗೆ ಮಾಡಿದ್ದ ನೃತ್ಯ ಭಾರೀ ವೈರಲ್ ಆಗಿತ್ತು. ಅವರ ಈ ಸರಳತೆಗೆ, ಜನರೊಂದಿಗೆ ಬೆರೆಯುವ ನಡೆಗೆ ಭಾರೀ ಶ್ಲಾಘನೆ ವ್ಯಕ್ತವಾಗಿತ್ತು. ಖುದ್ದು ಪ್ರಧಾನಿ ಮೋದಿ ಕೂಡಾ ಕಾನೂನು ಸಚಿವ ರಿಜಿಜು ನೃತ್ಯಕ್ಕೆ ಮನಸೋತಿದ್ದರು. ಆದರೀಗ ಪಿಎಂ ಬೆನ್ನಲ್ಲೇ ಸುಪ್ರಿಂ ಮುಖ್ಯ ನ್ಯಾಯಮೂರ್ತಿ ಎನ್‌. ವಿ ರಮಣ ಕೂಡಾ ರಿಜಿಜುರನ್ನು ಹಾಡಿ ಹೊಗಳಿದ್ದಾರೆ.

ಹೌದು ಈ ಬ್ಗಗೆ ಮಾತನಾಡಿರುವ ಸಿಜೆಐ ರಮಣ 'ನಮ್ಮ ಕಾನೂನು ಸಚಿವರು ಅದೆಷ್ಟು ಕ್ರಿಯಾಶೀಲರೆಂದು ಎಲ್ಲರಿಗೂ ತಿಳಿದಿದೆ. ಜನರೊಂದಿಗಿನ ಸಂವಾದದ ವೇಳೆ ಅವರಲ್ಲೆಷ್ಟು ಉತ್ಸಾಹ ಇದೆ ಎಂದು ತಿಳಿಯುತ್ತದೆ. ಇತ್ತೀಚೆಗೆ ಟ್ವಿಟರ್‌ನಲ್ಲಿ ವೈರಲ್ ಆದ ಅವರ ನೃತ್ಯದ ಮಾಹಿತಿ ನನಗೂ ಸಿಕ್ಕಿದೆ. ಸಾಮಾನ್ಯ ಜನರೊಂದಿಗೆ ಅವರು ಬೆರೆಯುವ ರೀತಿ, ಸಮಾಜದೆಡೆ ಅವರಿಗಿರುವ ಬದ್ಧತೆಯನ್ನು ತೋರಿಸುತ್ತದೆ' ಎಂದಿದ್ದಾರೆ.

ಅರುಣಾಚಲ ಪ್ರದೇಶ (Arunachal Pradesh)ದ ಕಝಲಾಂಗ್ ಗ್ರಾಮದ ಸಜೊಲಾಗ್‌ ಜನರು ತಮ್ಮ ಊರಿಗೆ ಬರುವ ಅತಿಥಿಗಳನ್ನು ಹಾಡು-ನೃತ್ಯದ ಮೂಲಕ ಸಾಂಪ್ರದಾಯಿಕವಾಗಿ ಸ್ವಾಗತಿಸುತ್ತಾರೆ. ಅದೇ ರೀತಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ವಿವೇಕಾನಂದ ಕೇಂದ್ರ ವಿದ್ಯಾಲಯ ಯೋಜನೆಯ ಪ್ರಗತಿ ಪರಿಶೀಲಿಸಲು ಈಶಾನ್ಯ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಆಗ ಅಲ್ಲಿನ ಗ್ರಾಮಸ್ಥರು ಸಾಂಪ್ರದಾಯಿಕವಾಗಿ ಸ್ವಾಗತಿಸಿದ್ದರು. ಈ ವೇಳೆ ಸಾಂಪ್ರದಾಯಿಕ ಹಾಡಿಗೆ ಮನಸಾರೆ ಕುಣಿದು ಕುಪ್ಪ

24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!