ಕಾನೂನು ಸಚಿವ ರಿಜಿಜು ಡಾನ್ಸ್‌ಗೆ ಸಿಜೆಐ ರಮಣ ಶ್ಲಾಘನೆ!

ಕಾನೂನು ಸಚಿವ ರಿಜಿಜು ಡಾನ್ಸ್‌ಗೆ ಸಿಜೆಐ ರಮಣ ಶ್ಲಾಘನೆ!

Published : Oct 04, 2021, 04:50 PM IST

ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು(Kiren Rijiju) ಅರುಣಾಚಲ ಪ್ರದೇಶದ ಹಳ್ಳಿಯೊಂದರಲ್ಲಿ ಅಲ್ಲಿನ ಜಾನಪದ ಹಾಡಿಗೆ ಮಾಡಿದ್ದ ನೃತ್ಯ ಭಾರೀ ವೈರಲ್ ಆಗಿತ್ತು. ಅವರ ಈ ಸರಳತೆಗೆ, ಜನರೊಂದಿಗೆ ಬೆರೆಯುವ ನಡೆಗೆ ಭಾರೀ ಶ್ಲಾಘನೆ ವ್ಯಕ್ತವಾಗಿತ್ತು. ಖುದ್ದು ಪ್ರಧಾನಿ ಮೋದಿ ಕೂಡಾ ಕಾನೂನು ಸಚಿವ ರಿಜಿಜು ನೃತ್ಯಕ್ಕೆ ಮನಸೋತಿದ್ದರು. ಆದರೀಗ ಪಿಎಂ ಬೆನ್ನಲ್ಲೇ ಸುಪ್ರಿಂ ಮುಖ್ಯ ನ್ಯಾಯಮೂರ್ತಿ ಎನ್‌. ವಿ ರಮಣ ಕೂಡಾ ರಿಜಿಜುರನ್ನು ಹಾಡಿ ಹೊಗಳಿದ್ದಾರೆ.
 

ನವದೆಹಲಿ(ಸೆ.30): ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು(Kiren Rijiju) ಅರುಣಾಚಲ ಪ್ರದೇಶದ ಹಳ್ಳಿಯೊಂದರಲ್ಲಿ ಅಲ್ಲಿನ ಜಾನಪದ ಹಾಡಿಗೆ ಮಾಡಿದ್ದ ನೃತ್ಯ ಭಾರೀ ವೈರಲ್ ಆಗಿತ್ತು. ಅವರ ಈ ಸರಳತೆಗೆ, ಜನರೊಂದಿಗೆ ಬೆರೆಯುವ ನಡೆಗೆ ಭಾರೀ ಶ್ಲಾಘನೆ ವ್ಯಕ್ತವಾಗಿತ್ತು. ಖುದ್ದು ಪ್ರಧಾನಿ ಮೋದಿ ಕೂಡಾ ಕಾನೂನು ಸಚಿವ ರಿಜಿಜು ನೃತ್ಯಕ್ಕೆ ಮನಸೋತಿದ್ದರು. ಆದರೀಗ ಪಿಎಂ ಬೆನ್ನಲ್ಲೇ ಸುಪ್ರಿಂ ಮುಖ್ಯ ನ್ಯಾಯಮೂರ್ತಿ ಎನ್‌. ವಿ ರಮಣ ಕೂಡಾ ರಿಜಿಜುರನ್ನು ಹಾಡಿ ಹೊಗಳಿದ್ದಾರೆ.

ಹೌದು ಈ ಬ್ಗಗೆ ಮಾತನಾಡಿರುವ ಸಿಜೆಐ ರಮಣ 'ನಮ್ಮ ಕಾನೂನು ಸಚಿವರು ಅದೆಷ್ಟು ಕ್ರಿಯಾಶೀಲರೆಂದು ಎಲ್ಲರಿಗೂ ತಿಳಿದಿದೆ. ಜನರೊಂದಿಗಿನ ಸಂವಾದದ ವೇಳೆ ಅವರಲ್ಲೆಷ್ಟು ಉತ್ಸಾಹ ಇದೆ ಎಂದು ತಿಳಿಯುತ್ತದೆ. ಇತ್ತೀಚೆಗೆ ಟ್ವಿಟರ್‌ನಲ್ಲಿ ವೈರಲ್ ಆದ ಅವರ ನೃತ್ಯದ ಮಾಹಿತಿ ನನಗೂ ಸಿಕ್ಕಿದೆ. ಸಾಮಾನ್ಯ ಜನರೊಂದಿಗೆ ಅವರು ಬೆರೆಯುವ ರೀತಿ, ಸಮಾಜದೆಡೆ ಅವರಿಗಿರುವ ಬದ್ಧತೆಯನ್ನು ತೋರಿಸುತ್ತದೆ' ಎಂದಿದ್ದಾರೆ.

ಅರುಣಾಚಲ ಪ್ರದೇಶ (Arunachal Pradesh)ದ ಕಝಲಾಂಗ್ ಗ್ರಾಮದ ಸಜೊಲಾಗ್‌ ಜನರು ತಮ್ಮ ಊರಿಗೆ ಬರುವ ಅತಿಥಿಗಳನ್ನು ಹಾಡು-ನೃತ್ಯದ ಮೂಲಕ ಸಾಂಪ್ರದಾಯಿಕವಾಗಿ ಸ್ವಾಗತಿಸುತ್ತಾರೆ. ಅದೇ ರೀತಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ವಿವೇಕಾನಂದ ಕೇಂದ್ರ ವಿದ್ಯಾಲಯ ಯೋಜನೆಯ ಪ್ರಗತಿ ಪರಿಶೀಲಿಸಲು ಈಶಾನ್ಯ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಆಗ ಅಲ್ಲಿನ ಗ್ರಾಮಸ್ಥರು ಸಾಂಪ್ರದಾಯಿಕವಾಗಿ ಸ್ವಾಗತಿಸಿದ್ದರು. ಈ ವೇಳೆ ಸಾಂಪ್ರದಾಯಿಕ ಹಾಡಿಗೆ ಮನಸಾರೆ ಕುಣಿದು ಕುಪ್ಪ

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!