ಸಿಜೆಐ ಕಚೇರಿ ಆರ್‌ಟಿಐ ಅಡಿಗೆ: ಕ್ರೆಡಿಟ್‌ ಸಲ್ಲಬೇಕು ಸುಪ್ರೀಂ ಮುಡಿಗೆ!

ಸಿಜೆಐ ಕಚೇರಿ ಆರ್‌ಟಿಐ ಅಡಿಗೆ: ಕ್ರೆಡಿಟ್‌ ಸಲ್ಲಬೇಕು ಸುಪ್ರೀಂ ಮುಡಿಗೆ!

Published : Nov 13, 2019, 04:01 PM IST

ಮಾಹಿತಿ ಹಕ್ಕು (ಆರ್‌ಟಿಐ) ಅಡಿ ಭಾರತದ ಮುಖ್ಯ ನ್ಯಾಯಾಧೀಶರ ಕಚೇರಿಯೂ ಬರುತ್ತದೆ ಎಂದು ಕೇಂದ್ರೀಯ ಮಾಹಿತಿ ಆಯೋಗ (ಸಿಐಸಿ) ಹೇಳಿತ್ತು. ಇದನ್ನುದಿಲ್ಲಿ ಹೈಕೋರ್ಟ್‌ ಅನುಮೋದಿಸಿತ್ತು. ಸುಪ್ರೀಂ ಕೋರ್ಟ್‌ ನ್ಯಾಯಾಧೀಶರ ನೇಮಕಾತಿ ಕುರಿತ ಮಾಹಿತಿಯನ್ನು ಆರ್‌ಟಿಐ ಅಡಿ ತರಬೇಕೆಂಬುವುದು ಕೇಂದ್ರ ಮಾಹಿತಿ ಆಯೋಗದ ಆದೇಶವೂ ಆಗಿತ್ತು. ಆದರೆ ಈ ಆದೇಶವನ್ನು ಸುಪ್ರೀಂ ಕೋರ್ಟ್‌ನ ಸೆಕ್ರೆಟರಿ ಜನರಲ್‌ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಶ್ನಿಸಿ, ‘ಪಾರದರ್ಶಕತೆ’ ಹೆಸರಿನಲ್ಲಿ ಈ ರೀತಿ ಮಾಹಿತಿ ನೀಡುವುದು ನ್ಯಾಯಾಂಗಕ್ಕೆ ಧಕ್ಕೆ ತರುತ್ತದೆ ಎಂದು ಅವರು ವಾದಿಸಿದ್ದರು. ಈ ಬಗ್ಗೆ ಸುಪ್ರೀಂ ಐತಿಹಾಸಿಕ ತೀರ್ಪು ನೀಡಿ, ಹೇಳಿದ್ದಿಷ್ಟು.

ಮಾಹಿತಿ ಹಕ್ಕು (ಆರ್‌ಟಿಐ) ಅಡಿ ಭಾರತದ ಮುಖ್ಯ ನ್ಯಾಯಾಧೀಶರ ಕಚೇರಿಯೂ ಬರುತ್ತದೆ ಎಂದು ಕೇಂದ್ರೀಯ ಮಾಹಿತಿ ಆಯೋಗ (ಸಿಐಸಿ) ಹೇಳಿತ್ತು. ಇದನ್ನುದಿಲ್ಲಿ ಹೈಕೋರ್ಟ್‌ ಅನುಮೋದಿಸಿತ್ತು. ಸುಪ್ರೀಂ ಕೋರ್ಟ್‌ ನ್ಯಾಯಾಧೀಶರ ನೇಮಕಾತಿ ಕುರಿತ ಮಾಹಿತಿಯನ್ನು ಆರ್‌ಟಿಐ ಅಡಿ ತರಬೇಕೆಂಬುವುದು ಕೇಂದ್ರ ಮಾಹಿತಿ ಆಯೋಗದ ಆದೇಶವೂ ಆಗಿತ್ತು. ಆದರೆ ಈ ಆದೇಶವನ್ನು ಸುಪ್ರೀಂ ಕೋರ್ಟ್‌ನ ಸೆಕ್ರೆಟರಿ ಜನರಲ್‌ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಶ್ನಿಸಿ, ‘ಪಾರದರ್ಶಕತೆ’ ಹೆಸರಿನಲ್ಲಿ ಈ ರೀತಿ ಮಾಹಿತಿ ನೀಡುವುದು ನ್ಯಾಯಾಂಗಕ್ಕೆ ಧಕ್ಕೆ ತರುತ್ತದೆ ಎಂದು ಅವರು ವಾದಿಸಿದ್ದರು. ಈ ಬಗ್ಗೆ ಸುಪ್ರೀಂ ಐತಿಹಾಸಿಕ ತೀರ್ಪು ನೀಡಿ, ಹೇಳಿದ್ದಿಷ್ಟು.

ಅನರ್ಹ ಶಾಸಕರ ಅನರ್ಹತೆ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು