ಸಿಂಘೂ ಗಡಿಯಲ್ಲಿ ಸಂಘರ್ಷ: ದಾರಿ ತಪ್ಪಿತಾ ರೈತ ಹೋರಾಟ..?

ಸಿಂಘೂ ಗಡಿಯಲ್ಲಿ ಸಂಘರ್ಷ: ದಾರಿ ತಪ್ಪಿತಾ ರೈತ ಹೋರಾಟ..?

Published : Jan 30, 2021, 09:21 AM ISTUpdated : Jan 30, 2021, 09:37 AM IST

ದಿಲ್ಲಿ ಸಿಂಘೂ ಗಡಿಯಲ್ಲಿ ರೈತರು ಹಾಗೂ ಸ್ಥಳೀಯರ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ ರೈತರು ಹಾಗೂ ಸ್ಥಳೀಯರ ನಡುವೆ ಸಂಘರ್ಷ ಉಂಟಾಗಿ ಕಲ್ಲು ತೂರಾಟ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಅಶ್ರುವಾಯುವನ್ನೂ ಪ್ರಯೋಗಿಸಿದ್ದಾರೆ. 

ನವದೆಹಲಿ (ಜ. 30):  ಸಿಂಘೂ ಗಡಿಯಲ್ಲಿ ರೈತರು ಹಾಗೂ ಸ್ಥಳೀಯರ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ ರೈತರು ಹಾಗೂ ಸ್ಥಳೀಯರ ನಡುವೆ ಸಂಘರ್ಷ ಉಂಟಾಗಿ ಕಲ್ಲು ತೂರಾಟ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಅಶ್ರುವಾಯುವನ್ನೂ ಪ್ರಯೋಗಿಸಿದ್ದಾರೆ. ಈ ಘರ್ಷಣೆ ವೇಳೆ ಪೊಲೀಸ್ ಇನ್ಸ್‌ಪೆಕ್ಟರ್ ಪ್ರದೀಪ್ ಪಾಲೀವಾಲ್ ಎಂಬುವವರ ಮೇಲೆ ಹಲ್ಲೆ ನಡೆದಿದೆ. ರೈತರ ಈ ಸಂಘರ್ಷವನ್ನು ವಿಚಾರವಾದಿಗಳು, ರಾಜಕೀಯ ಪಕ್ಷಗಳು ಯಾವ ರೀತಿ ವಿಮರ್ಶಿಸುತ್ತವೆ..? ಇಲ್ಲಿದೆ ಒಂದು ಚರ್ಚೆ..!

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?