ಸಿಂಘೂ ಗಡಿಯಲ್ಲಿ ಸಂಘರ್ಷ: ದಾರಿ ತಪ್ಪಿತಾ ರೈತ ಹೋರಾಟ..?

ಸಿಂಘೂ ಗಡಿಯಲ್ಲಿ ಸಂಘರ್ಷ: ದಾರಿ ತಪ್ಪಿತಾ ರೈತ ಹೋರಾಟ..?

Published : Jan 30, 2021, 09:21 AM ISTUpdated : Jan 30, 2021, 09:37 AM IST

ದಿಲ್ಲಿ ಸಿಂಘೂ ಗಡಿಯಲ್ಲಿ ರೈತರು ಹಾಗೂ ಸ್ಥಳೀಯರ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ ರೈತರು ಹಾಗೂ ಸ್ಥಳೀಯರ ನಡುವೆ ಸಂಘರ್ಷ ಉಂಟಾಗಿ ಕಲ್ಲು ತೂರಾಟ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಅಶ್ರುವಾಯುವನ್ನೂ ಪ್ರಯೋಗಿಸಿದ್ದಾರೆ. 

ನವದೆಹಲಿ (ಜ. 30):  ಸಿಂಘೂ ಗಡಿಯಲ್ಲಿ ರೈತರು ಹಾಗೂ ಸ್ಥಳೀಯರ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ ರೈತರು ಹಾಗೂ ಸ್ಥಳೀಯರ ನಡುವೆ ಸಂಘರ್ಷ ಉಂಟಾಗಿ ಕಲ್ಲು ತೂರಾಟ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಅಶ್ರುವಾಯುವನ್ನೂ ಪ್ರಯೋಗಿಸಿದ್ದಾರೆ. ಈ ಘರ್ಷಣೆ ವೇಳೆ ಪೊಲೀಸ್ ಇನ್ಸ್‌ಪೆಕ್ಟರ್ ಪ್ರದೀಪ್ ಪಾಲೀವಾಲ್ ಎಂಬುವವರ ಮೇಲೆ ಹಲ್ಲೆ ನಡೆದಿದೆ. ರೈತರ ಈ ಸಂಘರ್ಷವನ್ನು ವಿಚಾರವಾದಿಗಳು, ರಾಜಕೀಯ ಪಕ್ಷಗಳು ಯಾವ ರೀತಿ ವಿಮರ್ಶಿಸುತ್ತವೆ..? ಇಲ್ಲಿದೆ ಒಂದು ಚರ್ಚೆ..!

 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?