Bitcoin ಬಿರುಗಾಳಿ:  ಸಿಎಂ ಬೊಮ್ಮಾಯಿ, ನಡ್ಡಾ ಭೇಟಿ!

Bitcoin ಬಿರುಗಾಳಿ: ಸಿಎಂ ಬೊಮ್ಮಾಯಿ, ನಡ್ಡಾ ಭೇಟಿ!

Published : Nov 11, 2021, 02:11 PM ISTUpdated : Nov 11, 2021, 02:16 PM IST

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಜೊತೆ ಸಿಎಂ ಬೊಮ್ಮಾಯಿ ಮಾತುಕತೆ ನಡೆಸಿದ್ದಾರೆ. ನಿನ್ನೆ, ಬುಧವಾರ ತಡರಾತ್ರಿ ಕರ್ನಾಟಕ ಸಿಎಂ ಬೊಮ್ಮಾಯಿ ನಡ್ಡಾರನ್ನು ಭೇಟಿಯಾಗಿ 30 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ನಡ್ಡಾ ಕರ್ನಾಟಕದಲ್ಲಿ ಸದ್ದು ಮಾಡುತ್ತಿರುವ ಬಿಟ್‌ಕಾಯಿನ್ ಹಗರಣದ ಮಾಹಿತಿ ಪಡೆದಿದ್ದಾರೆನ್ನಲಾಗಿದೆ.

ನವದೆಹಲಿ(ನ.11): ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಜೊತೆ ಸಿಎಂ ಬೊಮ್ಮಾಯಿ ಮಾತುಕತೆ ನಡೆಸಿದ್ದಾರೆ. ನಿನ್ನೆ, ಬುಧವಾರ ತಡರಾತ್ರಿ ಕರ್ನಾಟಕ ಸಿಎಂ ಬೊಮ್ಮಾಯಿ ನಡ್ಡಾರನ್ನು ಭೇಟಿಯಾಗಿ 30 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ನಡ್ಡಾ ಕರ್ನಾಟಕದಲ್ಲಿ ಸದ್ದು ಮಾಡುತ್ತಿರುವ ಬಿಟ್‌ಕಾಯಿನ್ ಹಗರಣದ ಮಾಹಿತಿ ಪಡೆದಿದ್ದಾರೆನ್ನಲಾಗಿದೆ.

ಇಷ್ಟೇ ಅಲ್ಲದೇ ಮುಂಬರಲಿರುವ ವಿಧಾನ ಪರಿಷತ್ ಚುನಾವಣೆಯ ಸಿದ್ಧತೆ ಬಗ್ಗೆಯೂ ನಡ್ಡಾ ನಿವಾಸದಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ. ಇದೇ ವೇಳೆ ಇತ್ತೀಚೆಷ್ಟೇ ನಡೆದಿದ್ದ ಹಾನಗಲ್ ಬೈ ಎಲೆಕ್ಷನ್‌ನಲ್ಲಾದ ಸೋಲಿನ ಬಗ್ಗೆಯೂ ವಿವರಣೆ ನೀಡಿದ್ದಾರೆನ್ನಲಾಗಿದೆ. ಈ ಕುರಿತಾದ ಹೆಚ್ಚಿನ ವಿವರ ಇಲ್ಲಿದೆ ನೋಡಿ. 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more