Bitcoin ಬಿರುಗಾಳಿ:  ಸಿಎಂ ಬೊಮ್ಮಾಯಿ, ನಡ್ಡಾ ಭೇಟಿ!

Bitcoin ಬಿರುಗಾಳಿ: ಸಿಎಂ ಬೊಮ್ಮಾಯಿ, ನಡ್ಡಾ ಭೇಟಿ!

Published : Nov 11, 2021, 02:11 PM ISTUpdated : Nov 11, 2021, 02:16 PM IST

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಜೊತೆ ಸಿಎಂ ಬೊಮ್ಮಾಯಿ ಮಾತುಕತೆ ನಡೆಸಿದ್ದಾರೆ. ನಿನ್ನೆ, ಬುಧವಾರ ತಡರಾತ್ರಿ ಕರ್ನಾಟಕ ಸಿಎಂ ಬೊಮ್ಮಾಯಿ ನಡ್ಡಾರನ್ನು ಭೇಟಿಯಾಗಿ 30 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ನಡ್ಡಾ ಕರ್ನಾಟಕದಲ್ಲಿ ಸದ್ದು ಮಾಡುತ್ತಿರುವ ಬಿಟ್‌ಕಾಯಿನ್ ಹಗರಣದ ಮಾಹಿತಿ ಪಡೆದಿದ್ದಾರೆನ್ನಲಾಗಿದೆ.

ನವದೆಹಲಿ(ನ.11): ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಜೊತೆ ಸಿಎಂ ಬೊಮ್ಮಾಯಿ ಮಾತುಕತೆ ನಡೆಸಿದ್ದಾರೆ. ನಿನ್ನೆ, ಬುಧವಾರ ತಡರಾತ್ರಿ ಕರ್ನಾಟಕ ಸಿಎಂ ಬೊಮ್ಮಾಯಿ ನಡ್ಡಾರನ್ನು ಭೇಟಿಯಾಗಿ 30 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ನಡ್ಡಾ ಕರ್ನಾಟಕದಲ್ಲಿ ಸದ್ದು ಮಾಡುತ್ತಿರುವ ಬಿಟ್‌ಕಾಯಿನ್ ಹಗರಣದ ಮಾಹಿತಿ ಪಡೆದಿದ್ದಾರೆನ್ನಲಾಗಿದೆ.

ಇಷ್ಟೇ ಅಲ್ಲದೇ ಮುಂಬರಲಿರುವ ವಿಧಾನ ಪರಿಷತ್ ಚುನಾವಣೆಯ ಸಿದ್ಧತೆ ಬಗ್ಗೆಯೂ ನಡ್ಡಾ ನಿವಾಸದಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ. ಇದೇ ವೇಳೆ ಇತ್ತೀಚೆಷ್ಟೇ ನಡೆದಿದ್ದ ಹಾನಗಲ್ ಬೈ ಎಲೆಕ್ಷನ್‌ನಲ್ಲಾದ ಸೋಲಿನ ಬಗ್ಗೆಯೂ ವಿವರಣೆ ನೀಡಿದ್ದಾರೆನ್ನಲಾಗಿದೆ. ಈ ಕುರಿತಾದ ಹೆಚ್ಚಿನ ವಿವರ ಇಲ್ಲಿದೆ ನೋಡಿ. 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more