Bitcoin ಬಿರುಗಾಳಿ:  ಸಿಎಂ ಬೊಮ್ಮಾಯಿ, ನಡ್ಡಾ ಭೇಟಿ!

Bitcoin ಬಿರುಗಾಳಿ: ಸಿಎಂ ಬೊಮ್ಮಾಯಿ, ನಡ್ಡಾ ಭೇಟಿ!

Published : Nov 11, 2021, 02:11 PM ISTUpdated : Nov 11, 2021, 02:16 PM IST

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಜೊತೆ ಸಿಎಂ ಬೊಮ್ಮಾಯಿ ಮಾತುಕತೆ ನಡೆಸಿದ್ದಾರೆ. ನಿನ್ನೆ, ಬುಧವಾರ ತಡರಾತ್ರಿ ಕರ್ನಾಟಕ ಸಿಎಂ ಬೊಮ್ಮಾಯಿ ನಡ್ಡಾರನ್ನು ಭೇಟಿಯಾಗಿ 30 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ನಡ್ಡಾ ಕರ್ನಾಟಕದಲ್ಲಿ ಸದ್ದು ಮಾಡುತ್ತಿರುವ ಬಿಟ್‌ಕಾಯಿನ್ ಹಗರಣದ ಮಾಹಿತಿ ಪಡೆದಿದ್ದಾರೆನ್ನಲಾಗಿದೆ.

ನವದೆಹಲಿ(ನ.11): ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಜೊತೆ ಸಿಎಂ ಬೊಮ್ಮಾಯಿ ಮಾತುಕತೆ ನಡೆಸಿದ್ದಾರೆ. ನಿನ್ನೆ, ಬುಧವಾರ ತಡರಾತ್ರಿ ಕರ್ನಾಟಕ ಸಿಎಂ ಬೊಮ್ಮಾಯಿ ನಡ್ಡಾರನ್ನು ಭೇಟಿಯಾಗಿ 30 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ನಡ್ಡಾ ಕರ್ನಾಟಕದಲ್ಲಿ ಸದ್ದು ಮಾಡುತ್ತಿರುವ ಬಿಟ್‌ಕಾಯಿನ್ ಹಗರಣದ ಮಾಹಿತಿ ಪಡೆದಿದ್ದಾರೆನ್ನಲಾಗಿದೆ.

ಇಷ್ಟೇ ಅಲ್ಲದೇ ಮುಂಬರಲಿರುವ ವಿಧಾನ ಪರಿಷತ್ ಚುನಾವಣೆಯ ಸಿದ್ಧತೆ ಬಗ್ಗೆಯೂ ನಡ್ಡಾ ನಿವಾಸದಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ. ಇದೇ ವೇಳೆ ಇತ್ತೀಚೆಷ್ಟೇ ನಡೆದಿದ್ದ ಹಾನಗಲ್ ಬೈ ಎಲೆಕ್ಷನ್‌ನಲ್ಲಾದ ಸೋಲಿನ ಬಗ್ಗೆಯೂ ವಿವರಣೆ ನೀಡಿದ್ದಾರೆನ್ನಲಾಗಿದೆ. ಈ ಕುರಿತಾದ ಹೆಚ್ಚಿನ ವಿವರ ಇಲ್ಲಿದೆ ನೋಡಿ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more