Bitcoin ಬಿರುಗಾಳಿ:  ಸಿಎಂ ಬೊಮ್ಮಾಯಿ, ನಡ್ಡಾ ಭೇಟಿ!

Bitcoin ಬಿರುಗಾಳಿ: ಸಿಎಂ ಬೊಮ್ಮಾಯಿ, ನಡ್ಡಾ ಭೇಟಿ!

Published : Nov 11, 2021, 02:11 PM ISTUpdated : Nov 11, 2021, 02:16 PM IST

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಜೊತೆ ಸಿಎಂ ಬೊಮ್ಮಾಯಿ ಮಾತುಕತೆ ನಡೆಸಿದ್ದಾರೆ. ನಿನ್ನೆ, ಬುಧವಾರ ತಡರಾತ್ರಿ ಕರ್ನಾಟಕ ಸಿಎಂ ಬೊಮ್ಮಾಯಿ ನಡ್ಡಾರನ್ನು ಭೇಟಿಯಾಗಿ 30 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ನಡ್ಡಾ ಕರ್ನಾಟಕದಲ್ಲಿ ಸದ್ದು ಮಾಡುತ್ತಿರುವ ಬಿಟ್‌ಕಾಯಿನ್ ಹಗರಣದ ಮಾಹಿತಿ ಪಡೆದಿದ್ದಾರೆನ್ನಲಾಗಿದೆ.

ನವದೆಹಲಿ(ನ.11): ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಜೊತೆ ಸಿಎಂ ಬೊಮ್ಮಾಯಿ ಮಾತುಕತೆ ನಡೆಸಿದ್ದಾರೆ. ನಿನ್ನೆ, ಬುಧವಾರ ತಡರಾತ್ರಿ ಕರ್ನಾಟಕ ಸಿಎಂ ಬೊಮ್ಮಾಯಿ ನಡ್ಡಾರನ್ನು ಭೇಟಿಯಾಗಿ 30 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ನಡ್ಡಾ ಕರ್ನಾಟಕದಲ್ಲಿ ಸದ್ದು ಮಾಡುತ್ತಿರುವ ಬಿಟ್‌ಕಾಯಿನ್ ಹಗರಣದ ಮಾಹಿತಿ ಪಡೆದಿದ್ದಾರೆನ್ನಲಾಗಿದೆ.

ಇಷ್ಟೇ ಅಲ್ಲದೇ ಮುಂಬರಲಿರುವ ವಿಧಾನ ಪರಿಷತ್ ಚುನಾವಣೆಯ ಸಿದ್ಧತೆ ಬಗ್ಗೆಯೂ ನಡ್ಡಾ ನಿವಾಸದಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ. ಇದೇ ವೇಳೆ ಇತ್ತೀಚೆಷ್ಟೇ ನಡೆದಿದ್ದ ಹಾನಗಲ್ ಬೈ ಎಲೆಕ್ಷನ್‌ನಲ್ಲಾದ ಸೋಲಿನ ಬಗ್ಗೆಯೂ ವಿವರಣೆ ನೀಡಿದ್ದಾರೆನ್ನಲಾಗಿದೆ. ಈ ಕುರಿತಾದ ಹೆಚ್ಚಿನ ವಿವರ ಇಲ್ಲಿದೆ ನೋಡಿ. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more