ಟಿಪ್ಪು ಜಯಂತಿ ಅಂದೇ ವಿರೋಧಿಸಿದ್ದೆ, ಸಿದ್ದುಗ್ಗೆ ಗುದ್ದಿದ ಸಿಎಂ ಇಬ್ರಾಹಿಂ!

ಟಿಪ್ಪು ಜಯಂತಿ ಅಂದೇ ವಿರೋಧಿಸಿದ್ದೆ, ಸಿದ್ದುಗ್ಗೆ ಗುದ್ದಿದ ಸಿಎಂ ಇಬ್ರಾಹಿಂ!

Published : Oct 16, 2021, 11:55 PM IST

ನಮ್ಮಲ್ಲಿ ಜಯಂತಿ ಇಲ್ಲ, ಟಿಪ್ಪು ಜಯಂತಿ ಆಚರಣೆಯನ್ನು ನಾನು ಅಂದೇ ವಿರೋಧಿಸಿದ್ದೆ ಎಂದು ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ ಹೇಳಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ವಿರುದ್ಧ ಇಬ್ರಾಹಿಂ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಇತ್ತ ಜಮೀರ್ ಅಹಮ್ಮದ್, ಹೆಚ್‌ಡಿ ಕುಮಾರಸ್ವಾಮಿಗೆ ಚಾಲೆಂಜ್ ಹಾಕಿದ್ದಾರೆ. ಹೆಚ್‌ಡಿಕೆ ಸರಣಿ ಟ್ವೀಟ್, ಸಿದ್ದು ಪ್ರತಿಕ್ರಿಯೆ ಸೇರಿದಂತೆ ಇಂದಿನ ನ್ಯೂಸ್ ಹವರ ವಿಡಿಯೋ ಇಲ್ಲಿದೆ.

ನಮ್ಮಲ್ಲಿ ಜಯಂತಿ ಇಲ್ಲ, ಟಿಪ್ಪು ಜಯಂತಿ ಆಚರಣೆಯನ್ನು ನಾನು ಅಂದೇ ವಿರೋಧಿಸಿದ್ದೆ ಎಂದು ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ ಹೇಳಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ವಿರುದ್ಧ ಇಬ್ರಾಹಿಂ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಇತ್ತ ಜಮೀರ್ ಅಹಮ್ಮದ್, ಹೆಚ್‌ಡಿ ಕುಮಾರಸ್ವಾಮಿಗೆ ಚಾಲೆಂಜ್ ಹಾಕಿದ್ದಾರೆ. ಹೆಚ್‌ಡಿಕೆ ಸರಣಿ ಟ್ವೀಟ್, ಸಿದ್ದು ಪ್ರತಿಕ್ರಿಯೆ ಸೇರಿದಂತೆ ಇಂದಿನ ನ್ಯೂಸ್ ಹವರ ವಿಡಿಯೋ ಇಲ್ಲಿದೆ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?