ಟಿಪ್ಪು ಜಯಂತಿ ಅಂದೇ ವಿರೋಧಿಸಿದ್ದೆ, ಸಿದ್ದುಗ್ಗೆ ಗುದ್ದಿದ ಸಿಎಂ ಇಬ್ರಾಹಿಂ!

ಟಿಪ್ಪು ಜಯಂತಿ ಅಂದೇ ವಿರೋಧಿಸಿದ್ದೆ, ಸಿದ್ದುಗ್ಗೆ ಗುದ್ದಿದ ಸಿಎಂ ಇಬ್ರಾಹಿಂ!

Published : Oct 16, 2021, 11:55 PM IST

ನಮ್ಮಲ್ಲಿ ಜಯಂತಿ ಇಲ್ಲ, ಟಿಪ್ಪು ಜಯಂತಿ ಆಚರಣೆಯನ್ನು ನಾನು ಅಂದೇ ವಿರೋಧಿಸಿದ್ದೆ ಎಂದು ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ ಹೇಳಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ವಿರುದ್ಧ ಇಬ್ರಾಹಿಂ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಇತ್ತ ಜಮೀರ್ ಅಹಮ್ಮದ್, ಹೆಚ್‌ಡಿ ಕುಮಾರಸ್ವಾಮಿಗೆ ಚಾಲೆಂಜ್ ಹಾಕಿದ್ದಾರೆ. ಹೆಚ್‌ಡಿಕೆ ಸರಣಿ ಟ್ವೀಟ್, ಸಿದ್ದು ಪ್ರತಿಕ್ರಿಯೆ ಸೇರಿದಂತೆ ಇಂದಿನ ನ್ಯೂಸ್ ಹವರ ವಿಡಿಯೋ ಇಲ್ಲಿದೆ.

ನಮ್ಮಲ್ಲಿ ಜಯಂತಿ ಇಲ್ಲ, ಟಿಪ್ಪು ಜಯಂತಿ ಆಚರಣೆಯನ್ನು ನಾನು ಅಂದೇ ವಿರೋಧಿಸಿದ್ದೆ ಎಂದು ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ ಹೇಳಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ವಿರುದ್ಧ ಇಬ್ರಾಹಿಂ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಇತ್ತ ಜಮೀರ್ ಅಹಮ್ಮದ್, ಹೆಚ್‌ಡಿ ಕುಮಾರಸ್ವಾಮಿಗೆ ಚಾಲೆಂಜ್ ಹಾಕಿದ್ದಾರೆ. ಹೆಚ್‌ಡಿಕೆ ಸರಣಿ ಟ್ವೀಟ್, ಸಿದ್ದು ಪ್ರತಿಕ್ರಿಯೆ ಸೇರಿದಂತೆ ಇಂದಿನ ನ್ಯೂಸ್ ಹವರ ವಿಡಿಯೋ ಇಲ್ಲಿದೆ.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!