Nitish Kumar: ದಿಢೀರ್‌ ರಾಜ್ಯಪಾಲರ ಭೇಟಿಯಾದ ನಿತೀಶ್‌ ಕುಮಾರ್! ಆರ್‌ಜೆಡಿ, ಕಾಂಗ್ರೆಸ್‌ಗೆ ಕೈ ಕೊಡ್ತಾರಾ ?

Nitish Kumar: ದಿಢೀರ್‌ ರಾಜ್ಯಪಾಲರ ಭೇಟಿಯಾದ ನಿತೀಶ್‌ ಕುಮಾರ್! ಆರ್‌ಜೆಡಿ, ಕಾಂಗ್ರೆಸ್‌ಗೆ ಕೈ ಕೊಡ್ತಾರಾ ?

Published : Jan 25, 2024, 01:44 PM ISTUpdated : Jan 25, 2024, 01:46 PM IST

ಭಾರತ ರತ್ನ ಘೋಷಣೆ ಬಳಿಕ ಜೆಡಿಯು-ಆರ್‌ಜೆಡಿ ಭಿನ್ನರಾಗ
ಕಾಂಗ್ರೆಸ್‌ಗೆ ನೇರಾನೇರ ಟಾಂಗ್ ಕೊಟ್ಟ ಸಿಎಂ ನಿತೀಶ್‌ ಕುಮಾರ್
ಮೋದಿ ಸರ್ಕಾರಕ್ಕೆ ನಾವು ಧನ್ಯವಾದ ತಿಳಿಸ್ತೀನಿ ಎಂದ ನಿತೀಶ್..!

ಬಿಹಾರ ರಾಜಕೀಯದಲ್ಲಿ ಮತ್ತೊಮ್ಮೆ ಮಿಂಚಿನ ಸಂಚಲನ ಉಂಟಾಗಿದ್ದು, ಸಿಎಂ ನಿತೀಶ್‌ ಕುಮಾರ್‌(Nitish Kumar) ದಿಢೀರ್‌ ಅಂತಾ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ಕುಟುಂಬ ರಾಜಕಾರಣಕ್ಕೆ(Family Politics) ನಿತೀಶ್‌ ಕುಮಾರ್ ಟಾಂಗ್‌ ಕೊಟ್ಟಂತೆ ಕಾಣುತ್ತಿದೆ. ಕುಟುಂಬ ರಾಜಕಾರಣದ ಹೆಸರೇಳಿ ಮಿತ್ರ ಪಕ್ಷಗಳಿಗೆ ಟಾಂಗ್‌ ಕೊಟ್ಟಿದ್ದಾರೆ. ಆದ್ರೆ ನಿತೀಶ್‌ ಟಾಂಗ್‌ ಕೊಟ್ಟಿದ್ದು ಕಾಂಗ್ರೆಸ್‌ಗಾ ಅಥವಾ ಆರ್‌ಜೆಡಿಗಾ ಎಂಬುದು ಸ್ಪಷ್ಟವಾಗಿಲ್ಲ. ಕರ್ಪೂರಿ ಠಾಕೂರ್(Karpoori Thakur) ಹೊಗಳುತ್ತಲೇ ನಿತೀಶ್ ಕುಮಾರ್‌ ಟಾಂಗ್ ನೀಡಿದ್ದಾರೆ. ತೇಜಸ್ವಿ ಇದ್ದ ವೇದಿಕೆಯಲ್ಲೇ ನಿತೀಶ್ ಕುಮಾರ್ ಮಾತನಾಡಿದ್ದು, ಬಿಹಾರ ಸಿಎಂ ನಿತೀಶ್ ಮಾತು ಕುತೂಹಲ ಮೂಡಿಸಿದೆ. ಇದರ ನಡುವೆ ನಿತೀಶ್ ಕುಮಾರ್‌ ಎನ್‌ಡಿಎಗೆ ಮರಳುವ ಕುರಿತು ಚರ್ಚೆ ನಡೆಯುತ್ತಿದೆ.

ಇದನ್ನೂ ವೀಕ್ಷಿಸಿ:  Bitcoin case: ಬಿಟ್ ಕಾಯಿನ್ ಹಗರಣದಲ್ಲಿ ಭಾರೀ ಬೆಳವಣಿಗೆ: ಎಸ್ಐಟಿ ತಂಡದಿಂದ ಇಬ್ಬರು ಇನ್‌ಸ್ಪೆಕ್ಟರ್‌ಗಳು ವಶಕ್ಕೆ !

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?