Nitish Kumar: ದಿಢೀರ್‌ ರಾಜ್ಯಪಾಲರ ಭೇಟಿಯಾದ ನಿತೀಶ್‌ ಕುಮಾರ್! ಆರ್‌ಜೆಡಿ, ಕಾಂಗ್ರೆಸ್‌ಗೆ ಕೈ ಕೊಡ್ತಾರಾ ?

Nitish Kumar: ದಿಢೀರ್‌ ರಾಜ್ಯಪಾಲರ ಭೇಟಿಯಾದ ನಿತೀಶ್‌ ಕುಮಾರ್! ಆರ್‌ಜೆಡಿ, ಕಾಂಗ್ರೆಸ್‌ಗೆ ಕೈ ಕೊಡ್ತಾರಾ ?

Published : Jan 25, 2024, 01:44 PM ISTUpdated : Jan 25, 2024, 01:46 PM IST

ಭಾರತ ರತ್ನ ಘೋಷಣೆ ಬಳಿಕ ಜೆಡಿಯು-ಆರ್‌ಜೆಡಿ ಭಿನ್ನರಾಗ
ಕಾಂಗ್ರೆಸ್‌ಗೆ ನೇರಾನೇರ ಟಾಂಗ್ ಕೊಟ್ಟ ಸಿಎಂ ನಿತೀಶ್‌ ಕುಮಾರ್
ಮೋದಿ ಸರ್ಕಾರಕ್ಕೆ ನಾವು ಧನ್ಯವಾದ ತಿಳಿಸ್ತೀನಿ ಎಂದ ನಿತೀಶ್..!

ಬಿಹಾರ ರಾಜಕೀಯದಲ್ಲಿ ಮತ್ತೊಮ್ಮೆ ಮಿಂಚಿನ ಸಂಚಲನ ಉಂಟಾಗಿದ್ದು, ಸಿಎಂ ನಿತೀಶ್‌ ಕುಮಾರ್‌(Nitish Kumar) ದಿಢೀರ್‌ ಅಂತಾ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ಕುಟುಂಬ ರಾಜಕಾರಣಕ್ಕೆ(Family Politics) ನಿತೀಶ್‌ ಕುಮಾರ್ ಟಾಂಗ್‌ ಕೊಟ್ಟಂತೆ ಕಾಣುತ್ತಿದೆ. ಕುಟುಂಬ ರಾಜಕಾರಣದ ಹೆಸರೇಳಿ ಮಿತ್ರ ಪಕ್ಷಗಳಿಗೆ ಟಾಂಗ್‌ ಕೊಟ್ಟಿದ್ದಾರೆ. ಆದ್ರೆ ನಿತೀಶ್‌ ಟಾಂಗ್‌ ಕೊಟ್ಟಿದ್ದು ಕಾಂಗ್ರೆಸ್‌ಗಾ ಅಥವಾ ಆರ್‌ಜೆಡಿಗಾ ಎಂಬುದು ಸ್ಪಷ್ಟವಾಗಿಲ್ಲ. ಕರ್ಪೂರಿ ಠಾಕೂರ್(Karpoori Thakur) ಹೊಗಳುತ್ತಲೇ ನಿತೀಶ್ ಕುಮಾರ್‌ ಟಾಂಗ್ ನೀಡಿದ್ದಾರೆ. ತೇಜಸ್ವಿ ಇದ್ದ ವೇದಿಕೆಯಲ್ಲೇ ನಿತೀಶ್ ಕುಮಾರ್ ಮಾತನಾಡಿದ್ದು, ಬಿಹಾರ ಸಿಎಂ ನಿತೀಶ್ ಮಾತು ಕುತೂಹಲ ಮೂಡಿಸಿದೆ. ಇದರ ನಡುವೆ ನಿತೀಶ್ ಕುಮಾರ್‌ ಎನ್‌ಡಿಎಗೆ ಮರಳುವ ಕುರಿತು ಚರ್ಚೆ ನಡೆಯುತ್ತಿದೆ.

ಇದನ್ನೂ ವೀಕ್ಷಿಸಿ:  Bitcoin case: ಬಿಟ್ ಕಾಯಿನ್ ಹಗರಣದಲ್ಲಿ ಭಾರೀ ಬೆಳವಣಿಗೆ: ಎಸ್ಐಟಿ ತಂಡದಿಂದ ಇಬ್ಬರು ಇನ್‌ಸ್ಪೆಕ್ಟರ್‌ಗಳು ವಶಕ್ಕೆ !

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?