Nitish Kumar: ದಿಢೀರ್‌ ರಾಜ್ಯಪಾಲರ ಭೇಟಿಯಾದ ನಿತೀಶ್‌ ಕುಮಾರ್! ಆರ್‌ಜೆಡಿ, ಕಾಂಗ್ರೆಸ್‌ಗೆ ಕೈ ಕೊಡ್ತಾರಾ ?

Nitish Kumar: ದಿಢೀರ್‌ ರಾಜ್ಯಪಾಲರ ಭೇಟಿಯಾದ ನಿತೀಶ್‌ ಕುಮಾರ್! ಆರ್‌ಜೆಡಿ, ಕಾಂಗ್ರೆಸ್‌ಗೆ ಕೈ ಕೊಡ್ತಾರಾ ?

Published : Jan 25, 2024, 01:44 PM ISTUpdated : Jan 25, 2024, 01:46 PM IST

ಭಾರತ ರತ್ನ ಘೋಷಣೆ ಬಳಿಕ ಜೆಡಿಯು-ಆರ್‌ಜೆಡಿ ಭಿನ್ನರಾಗ
ಕಾಂಗ್ರೆಸ್‌ಗೆ ನೇರಾನೇರ ಟಾಂಗ್ ಕೊಟ್ಟ ಸಿಎಂ ನಿತೀಶ್‌ ಕುಮಾರ್
ಮೋದಿ ಸರ್ಕಾರಕ್ಕೆ ನಾವು ಧನ್ಯವಾದ ತಿಳಿಸ್ತೀನಿ ಎಂದ ನಿತೀಶ್..!

ಬಿಹಾರ ರಾಜಕೀಯದಲ್ಲಿ ಮತ್ತೊಮ್ಮೆ ಮಿಂಚಿನ ಸಂಚಲನ ಉಂಟಾಗಿದ್ದು, ಸಿಎಂ ನಿತೀಶ್‌ ಕುಮಾರ್‌(Nitish Kumar) ದಿಢೀರ್‌ ಅಂತಾ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ಕುಟುಂಬ ರಾಜಕಾರಣಕ್ಕೆ(Family Politics) ನಿತೀಶ್‌ ಕುಮಾರ್ ಟಾಂಗ್‌ ಕೊಟ್ಟಂತೆ ಕಾಣುತ್ತಿದೆ. ಕುಟುಂಬ ರಾಜಕಾರಣದ ಹೆಸರೇಳಿ ಮಿತ್ರ ಪಕ್ಷಗಳಿಗೆ ಟಾಂಗ್‌ ಕೊಟ್ಟಿದ್ದಾರೆ. ಆದ್ರೆ ನಿತೀಶ್‌ ಟಾಂಗ್‌ ಕೊಟ್ಟಿದ್ದು ಕಾಂಗ್ರೆಸ್‌ಗಾ ಅಥವಾ ಆರ್‌ಜೆಡಿಗಾ ಎಂಬುದು ಸ್ಪಷ್ಟವಾಗಿಲ್ಲ. ಕರ್ಪೂರಿ ಠಾಕೂರ್(Karpoori Thakur) ಹೊಗಳುತ್ತಲೇ ನಿತೀಶ್ ಕುಮಾರ್‌ ಟಾಂಗ್ ನೀಡಿದ್ದಾರೆ. ತೇಜಸ್ವಿ ಇದ್ದ ವೇದಿಕೆಯಲ್ಲೇ ನಿತೀಶ್ ಕುಮಾರ್ ಮಾತನಾಡಿದ್ದು, ಬಿಹಾರ ಸಿಎಂ ನಿತೀಶ್ ಮಾತು ಕುತೂಹಲ ಮೂಡಿಸಿದೆ. ಇದರ ನಡುವೆ ನಿತೀಶ್ ಕುಮಾರ್‌ ಎನ್‌ಡಿಎಗೆ ಮರಳುವ ಕುರಿತು ಚರ್ಚೆ ನಡೆಯುತ್ತಿದೆ.

ಇದನ್ನೂ ವೀಕ್ಷಿಸಿ:  Bitcoin case: ಬಿಟ್ ಕಾಯಿನ್ ಹಗರಣದಲ್ಲಿ ಭಾರೀ ಬೆಳವಣಿಗೆ: ಎಸ್ಐಟಿ ತಂಡದಿಂದ ಇಬ್ಬರು ಇನ್‌ಸ್ಪೆಕ್ಟರ್‌ಗಳು ವಶಕ್ಕೆ !

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!