Nitish Kumar: ದಿಢೀರ್‌ ರಾಜ್ಯಪಾಲರ ಭೇಟಿಯಾದ ನಿತೀಶ್‌ ಕುಮಾರ್! ಆರ್‌ಜೆಡಿ, ಕಾಂಗ್ರೆಸ್‌ಗೆ ಕೈ ಕೊಡ್ತಾರಾ ?

Nitish Kumar: ದಿಢೀರ್‌ ರಾಜ್ಯಪಾಲರ ಭೇಟಿಯಾದ ನಿತೀಶ್‌ ಕುಮಾರ್! ಆರ್‌ಜೆಡಿ, ಕಾಂಗ್ರೆಸ್‌ಗೆ ಕೈ ಕೊಡ್ತಾರಾ ?

Published : Jan 25, 2024, 01:44 PM ISTUpdated : Jan 25, 2024, 01:46 PM IST

ಭಾರತ ರತ್ನ ಘೋಷಣೆ ಬಳಿಕ ಜೆಡಿಯು-ಆರ್‌ಜೆಡಿ ಭಿನ್ನರಾಗ
ಕಾಂಗ್ರೆಸ್‌ಗೆ ನೇರಾನೇರ ಟಾಂಗ್ ಕೊಟ್ಟ ಸಿಎಂ ನಿತೀಶ್‌ ಕುಮಾರ್
ಮೋದಿ ಸರ್ಕಾರಕ್ಕೆ ನಾವು ಧನ್ಯವಾದ ತಿಳಿಸ್ತೀನಿ ಎಂದ ನಿತೀಶ್..!

ಬಿಹಾರ ರಾಜಕೀಯದಲ್ಲಿ ಮತ್ತೊಮ್ಮೆ ಮಿಂಚಿನ ಸಂಚಲನ ಉಂಟಾಗಿದ್ದು, ಸಿಎಂ ನಿತೀಶ್‌ ಕುಮಾರ್‌(Nitish Kumar) ದಿಢೀರ್‌ ಅಂತಾ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ಕುಟುಂಬ ರಾಜಕಾರಣಕ್ಕೆ(Family Politics) ನಿತೀಶ್‌ ಕುಮಾರ್ ಟಾಂಗ್‌ ಕೊಟ್ಟಂತೆ ಕಾಣುತ್ತಿದೆ. ಕುಟುಂಬ ರಾಜಕಾರಣದ ಹೆಸರೇಳಿ ಮಿತ್ರ ಪಕ್ಷಗಳಿಗೆ ಟಾಂಗ್‌ ಕೊಟ್ಟಿದ್ದಾರೆ. ಆದ್ರೆ ನಿತೀಶ್‌ ಟಾಂಗ್‌ ಕೊಟ್ಟಿದ್ದು ಕಾಂಗ್ರೆಸ್‌ಗಾ ಅಥವಾ ಆರ್‌ಜೆಡಿಗಾ ಎಂಬುದು ಸ್ಪಷ್ಟವಾಗಿಲ್ಲ. ಕರ್ಪೂರಿ ಠಾಕೂರ್(Karpoori Thakur) ಹೊಗಳುತ್ತಲೇ ನಿತೀಶ್ ಕುಮಾರ್‌ ಟಾಂಗ್ ನೀಡಿದ್ದಾರೆ. ತೇಜಸ್ವಿ ಇದ್ದ ವೇದಿಕೆಯಲ್ಲೇ ನಿತೀಶ್ ಕುಮಾರ್ ಮಾತನಾಡಿದ್ದು, ಬಿಹಾರ ಸಿಎಂ ನಿತೀಶ್ ಮಾತು ಕುತೂಹಲ ಮೂಡಿಸಿದೆ. ಇದರ ನಡುವೆ ನಿತೀಶ್ ಕುಮಾರ್‌ ಎನ್‌ಡಿಎಗೆ ಮರಳುವ ಕುರಿತು ಚರ್ಚೆ ನಡೆಯುತ್ತಿದೆ.

ಇದನ್ನೂ ವೀಕ್ಷಿಸಿ:  Bitcoin case: ಬಿಟ್ ಕಾಯಿನ್ ಹಗರಣದಲ್ಲಿ ಭಾರೀ ಬೆಳವಣಿಗೆ: ಎಸ್ಐಟಿ ತಂಡದಿಂದ ಇಬ್ಬರು ಇನ್‌ಸ್ಪೆಕ್ಟರ್‌ಗಳು ವಶಕ್ಕೆ !

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!