ತೆಲಂಗಾಣ ಸಿಎಂ ಆಯ್ಕೆ ಕಗ್ಗಂಟು : ದೆಹಲಿಗೆ ಹಾರಿದ ಡಿಕೆಶಿ, ಇಂದು ಸೋನಿಯಾ ನಿವಾಸದಲ್ಲಿ ಫೈನಲ್ ಸಭೆ

ತೆಲಂಗಾಣ ಸಿಎಂ ಆಯ್ಕೆ ಕಗ್ಗಂಟು : ದೆಹಲಿಗೆ ಹಾರಿದ ಡಿಕೆಶಿ, ಇಂದು ಸೋನಿಯಾ ನಿವಾಸದಲ್ಲಿ ಫೈನಲ್ ಸಭೆ

Published : Dec 05, 2023, 11:10 AM IST

ತೆಲಂಗಾಣದಲ್ಲೂ ಕಾಂಗ್ರೆಸ್‌ಗೆ ಸಿಎಂ ಆಯ್ಕೆ ಕಗ್ಗಂಟು 
ತೆಲಂಗಾಣದಲ್ಲಿ ಇಬ್ಬರಿಗೆ ‘ಡಿಸಿಎಂ ಪಟ್ಟ’ ಕಟ್ತಾರಾ..?
ಬುಡಕಟ್ಟು ನಾಯಕಿ ಸೀತಕ್ಕಗೆ DCM ಹುದ್ದೆ ಸಿಗುತ್ತಾ?

ಕರ್ನಾಟಕದ ಹಾಗೆ ತೆಲಂಗಾಣದಲ್ಲೂ ಸಿಎಂ ಆಯ್ಕೆ ಕಗ್ಗಂಟು ಕಾಂಗ್ರೆಸ್‌ಗೆ ಶುರುವಾಗಿದೆ. ಕಾಂಗ್ರೆಸ್‌ನ(Congress) ಹಿರಿಯ ನಾಯಕ ಉತ್ತಮಕುಮಾರ್ ರೆಡ್ಡಿ(Uttam Kumar Reddy) ಮತ್ತು ರೇವಂತ್‌ ರೆಡ್ಡಿ(Revanth Reddy) ನಡುವೆ ಸಿಎಂ ಪಟ್ಟಕ್ಕಾಗಿ(CM post) ಫೈಟ್‌ ನಡೆಯುತ್ತಿದೆ. ರೇವಂತ್‌ ರೆಡ್ಡಿ ತೆಲಂಗಾಣ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದಾರೆ. 13 ಶಾಸಕರ ಹೆಸರನ್ನು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೈಕಮಾಂಡ್‌ಗೆ ಕಳುಹಿಸಿದ್ದಾರೆ. ಇವರೆಲ್ಲಾ ಸಿಎಂ ಹುದ್ದೆ ಆಕಾಂಕ್ಷಿಗಳಾಗಿದ್ದಾರೆ. ಇಂದು ಸೋನಿಯಾ ಗಾಂಧಿ ಮನೆಯಲ್ಲಿ ಫೈನಲ್‌ ಸಭೆ ನಡೆಯಲಿದೆ. ಆದ್ರೆ ಉತ್ತಮಕುಮಾರ್‌ ರೆಡ್ಡಿ ನಾನೇ ಸಿಎಂ ಆಗಬೇಕು ಎಂದು ಪಟ್ಟು ಹಿಡಿದಂತೆ ಕಾಣುತ್ತಿದೆ.  

ಇದನ್ನೂ ವೀಕ್ಷಿಸಿ:  ಸಿಎಂ ಸ್ಥಾನಕ್ಕೆ ಬಂಡಾಯವೇಳ್ತಾರಾ ವಸುಂಧರಾ ರಾಜೆ? ಏಳು ಆಕಾಂಕ್ಷಿಗಳು..ಯಾರಿಗೆ ಸಿಗಲಿದೆ ಗದ್ದುಗೆ?

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್