ತೆಲಂಗಾಣ ಸಿಎಂ ಆಯ್ಕೆ ಕಗ್ಗಂಟು : ದೆಹಲಿಗೆ ಹಾರಿದ ಡಿಕೆಶಿ, ಇಂದು ಸೋನಿಯಾ ನಿವಾಸದಲ್ಲಿ ಫೈನಲ್ ಸಭೆ

ತೆಲಂಗಾಣ ಸಿಎಂ ಆಯ್ಕೆ ಕಗ್ಗಂಟು : ದೆಹಲಿಗೆ ಹಾರಿದ ಡಿಕೆಶಿ, ಇಂದು ಸೋನಿಯಾ ನಿವಾಸದಲ್ಲಿ ಫೈನಲ್ ಸಭೆ

Published : Dec 05, 2023, 11:10 AM IST

ತೆಲಂಗಾಣದಲ್ಲೂ ಕಾಂಗ್ರೆಸ್‌ಗೆ ಸಿಎಂ ಆಯ್ಕೆ ಕಗ್ಗಂಟು 
ತೆಲಂಗಾಣದಲ್ಲಿ ಇಬ್ಬರಿಗೆ ‘ಡಿಸಿಎಂ ಪಟ್ಟ’ ಕಟ್ತಾರಾ..?
ಬುಡಕಟ್ಟು ನಾಯಕಿ ಸೀತಕ್ಕಗೆ DCM ಹುದ್ದೆ ಸಿಗುತ್ತಾ?

ಕರ್ನಾಟಕದ ಹಾಗೆ ತೆಲಂಗಾಣದಲ್ಲೂ ಸಿಎಂ ಆಯ್ಕೆ ಕಗ್ಗಂಟು ಕಾಂಗ್ರೆಸ್‌ಗೆ ಶುರುವಾಗಿದೆ. ಕಾಂಗ್ರೆಸ್‌ನ(Congress) ಹಿರಿಯ ನಾಯಕ ಉತ್ತಮಕುಮಾರ್ ರೆಡ್ಡಿ(Uttam Kumar Reddy) ಮತ್ತು ರೇವಂತ್‌ ರೆಡ್ಡಿ(Revanth Reddy) ನಡುವೆ ಸಿಎಂ ಪಟ್ಟಕ್ಕಾಗಿ(CM post) ಫೈಟ್‌ ನಡೆಯುತ್ತಿದೆ. ರೇವಂತ್‌ ರೆಡ್ಡಿ ತೆಲಂಗಾಣ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದಾರೆ. 13 ಶಾಸಕರ ಹೆಸರನ್ನು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೈಕಮಾಂಡ್‌ಗೆ ಕಳುಹಿಸಿದ್ದಾರೆ. ಇವರೆಲ್ಲಾ ಸಿಎಂ ಹುದ್ದೆ ಆಕಾಂಕ್ಷಿಗಳಾಗಿದ್ದಾರೆ. ಇಂದು ಸೋನಿಯಾ ಗಾಂಧಿ ಮನೆಯಲ್ಲಿ ಫೈನಲ್‌ ಸಭೆ ನಡೆಯಲಿದೆ. ಆದ್ರೆ ಉತ್ತಮಕುಮಾರ್‌ ರೆಡ್ಡಿ ನಾನೇ ಸಿಎಂ ಆಗಬೇಕು ಎಂದು ಪಟ್ಟು ಹಿಡಿದಂತೆ ಕಾಣುತ್ತಿದೆ.  

ಇದನ್ನೂ ವೀಕ್ಷಿಸಿ:  ಸಿಎಂ ಸ್ಥಾನಕ್ಕೆ ಬಂಡಾಯವೇಳ್ತಾರಾ ವಸುಂಧರಾ ರಾಜೆ? ಏಳು ಆಕಾಂಕ್ಷಿಗಳು..ಯಾರಿಗೆ ಸಿಗಲಿದೆ ಗದ್ದುಗೆ?

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!