ತೆಲಂಗಾಣ ಸಿಎಂ ಆಯ್ಕೆ ಕಗ್ಗಂಟು : ದೆಹಲಿಗೆ ಹಾರಿದ ಡಿಕೆಶಿ, ಇಂದು ಸೋನಿಯಾ ನಿವಾಸದಲ್ಲಿ ಫೈನಲ್ ಸಭೆ

ತೆಲಂಗಾಣ ಸಿಎಂ ಆಯ್ಕೆ ಕಗ್ಗಂಟು : ದೆಹಲಿಗೆ ಹಾರಿದ ಡಿಕೆಶಿ, ಇಂದು ಸೋನಿಯಾ ನಿವಾಸದಲ್ಲಿ ಫೈನಲ್ ಸಭೆ

Published : Dec 05, 2023, 11:10 AM IST

ತೆಲಂಗಾಣದಲ್ಲೂ ಕಾಂಗ್ರೆಸ್‌ಗೆ ಸಿಎಂ ಆಯ್ಕೆ ಕಗ್ಗಂಟು 
ತೆಲಂಗಾಣದಲ್ಲಿ ಇಬ್ಬರಿಗೆ ‘ಡಿಸಿಎಂ ಪಟ್ಟ’ ಕಟ್ತಾರಾ..?
ಬುಡಕಟ್ಟು ನಾಯಕಿ ಸೀತಕ್ಕಗೆ DCM ಹುದ್ದೆ ಸಿಗುತ್ತಾ?

ಕರ್ನಾಟಕದ ಹಾಗೆ ತೆಲಂಗಾಣದಲ್ಲೂ ಸಿಎಂ ಆಯ್ಕೆ ಕಗ್ಗಂಟು ಕಾಂಗ್ರೆಸ್‌ಗೆ ಶುರುವಾಗಿದೆ. ಕಾಂಗ್ರೆಸ್‌ನ(Congress) ಹಿರಿಯ ನಾಯಕ ಉತ್ತಮಕುಮಾರ್ ರೆಡ್ಡಿ(Uttam Kumar Reddy) ಮತ್ತು ರೇವಂತ್‌ ರೆಡ್ಡಿ(Revanth Reddy) ನಡುವೆ ಸಿಎಂ ಪಟ್ಟಕ್ಕಾಗಿ(CM post) ಫೈಟ್‌ ನಡೆಯುತ್ತಿದೆ. ರೇವಂತ್‌ ರೆಡ್ಡಿ ತೆಲಂಗಾಣ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದಾರೆ. 13 ಶಾಸಕರ ಹೆಸರನ್ನು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೈಕಮಾಂಡ್‌ಗೆ ಕಳುಹಿಸಿದ್ದಾರೆ. ಇವರೆಲ್ಲಾ ಸಿಎಂ ಹುದ್ದೆ ಆಕಾಂಕ್ಷಿಗಳಾಗಿದ್ದಾರೆ. ಇಂದು ಸೋನಿಯಾ ಗಾಂಧಿ ಮನೆಯಲ್ಲಿ ಫೈನಲ್‌ ಸಭೆ ನಡೆಯಲಿದೆ. ಆದ್ರೆ ಉತ್ತಮಕುಮಾರ್‌ ರೆಡ್ಡಿ ನಾನೇ ಸಿಎಂ ಆಗಬೇಕು ಎಂದು ಪಟ್ಟು ಹಿಡಿದಂತೆ ಕಾಣುತ್ತಿದೆ.  

ಇದನ್ನೂ ವೀಕ್ಷಿಸಿ:  ಸಿಎಂ ಸ್ಥಾನಕ್ಕೆ ಬಂಡಾಯವೇಳ್ತಾರಾ ವಸುಂಧರಾ ರಾಜೆ? ಏಳು ಆಕಾಂಕ್ಷಿಗಳು..ಯಾರಿಗೆ ಸಿಗಲಿದೆ ಗದ್ದುಗೆ?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?