Ram Mandir: 500 ವರ್ಷಗಳ ಬಳಿಕ ಧರೆಗಿಳಿದ ಬಾಲರಾಮ: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ರಾಮ ಜಪ

Ram Mandir: 500 ವರ್ಷಗಳ ಬಳಿಕ ಧರೆಗಿಳಿದ ಬಾಲರಾಮ: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ರಾಮ ಜಪ

Published : Jan 23, 2024, 10:06 AM IST

ಸೋಮವಾರ ರಾಮ ಮಂದಿರ ಉದ್ಘಾಟನೆಯಾಗಿದ್ದು, ಈ ಕಾರ್ಯಕ್ರಮದಿಂದ ಕಾಂಗ್ರೆಸ್ ಹಾಗೂ ಇಂಡಿಯಾ ಕೂಟದ ಇತರೆ ಪಕ್ಷಗಳು ದೂರ ಉಳಿದಿವೆ.
 

500 ವರ್ಷಗಳ ಭಕ್ತರ ಕನಸು ನನಸಾಗಿದೆ. ಅಯೋಧ್ಯೆಯಲ್ಲಿ ಪ್ರಭು ರಾಮನ ದರ್ಶನವಾಗಿದೆ. ಸೋಮವಾರ ನಡೆದ ಐತಿಹಾಸಿಕ ಕಾರ್ಯಕ್ರಮದ ಬಳಿಕ ಇಂದು ಸಾರ್ವಜನಿಕರಿಗೆ ರಾಮ ದರ್ಶನ ನೀಡಿದ್ದಾನೆ. ಇನ್ನೂ ಮಂದಿರ(Ram Mandir) ಉದ್ಘಾಟನೆಯಿಂದ ದೂರ ಉಳಿದ ಕಾಂಗ್ರೆಸ್(Congress) ಹಾಗೂ ಇಂಡಿಯಾ(I.N.D.I.A) ಕೂಟದ ಇತರೆ ಪಕ್ಷಗಳು ತಮ್ಮ ಹಠವನ್ನ ಕೊನೆಗೂ ಸಾಧಿಸಿವೆ. ಇದರ ನಡುವೆ ಕರ್ನಾಟಕ ಸಿಎಂ ಸಿದ್ದರಾಮಯ್ಯ(Siddaramaiah) ರಾಮ ಜಪ ಮಾಡಿದ್ದಾರೆ. ಅಯೋಧ್ಯೆ(Ayodhya) ರಾಮಮಂದಿರ ಬೆಳಗ್ಗೆ 7 ರಿಂದ 11.30 ಹಾಗೂ ಮಧ್ಯಾಹ್ನ 2 ರಿಂದ ಸಂಜೆ 7ರವರೆಗೆ ತೆರೆದಿರುತ್ತದೆ. ಬೆಳಗ್ಗೆ 6.30ಕ್ಕೆ ಶೃಂಗಾರ ಆರತಿ, ರಾತ್ರಿ 7.30ಕ್ಕೆ ಸಂಧ್ಯಾ ಆರತಿ ನಡೆಯುತ್ತದೆ. ಈ ಆರತಿಯನ್ನು ನೋಡಲು ಬಯಸುವವರು ಪಾಸ್‌ಗಳನ್ನು ಪಡೆಯಬೇಕು. ಆನ್‌ಲೈನ್ ಹಾಗೂ ಆಫ್‌ಲೈನ್ ಎರಡೂ ವಿಧಾನದಲ್ಲಿ ಪಾಸ್ ಲಭ್ಯ ಇರುತ್ತದೆ. ಶ್ರೀಕ್ಷೇತ್ರದ ವೆಬ್‌ಸೈಟ್ ಅಥವಾ ಗುರುತಿನ ಪುರಾವೆಯೊಂದಿಗೆ ಕ್ಯಾಂಪ್ ಆಫೀಸ್ ಅನ್ನು ಸಂಪರ್ಕಿಸಬಹುದು.

ಇದನ್ನೂ ವೀಕ್ಷಿಸಿ:  ನರೇಂದ್ರ ಮೋದಿ ಬಂದ ಮೇಲೆ ಹಿಂದೂಗಳ ಸ್ವಾಭಿಮಾನ ಜಾಗೃತವಾಗಿದೆ: ಅವಿಮುಕ್ತೇಶ್ವರಾನಂದ ಮಹಾರಾಜ್

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more