Ram Mandir: 500 ವರ್ಷಗಳ ಬಳಿಕ ಧರೆಗಿಳಿದ ಬಾಲರಾಮ: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ರಾಮ ಜಪ

Ram Mandir: 500 ವರ್ಷಗಳ ಬಳಿಕ ಧರೆಗಿಳಿದ ಬಾಲರಾಮ: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ರಾಮ ಜಪ

Published : Jan 23, 2024, 10:06 AM IST

ಸೋಮವಾರ ರಾಮ ಮಂದಿರ ಉದ್ಘಾಟನೆಯಾಗಿದ್ದು, ಈ ಕಾರ್ಯಕ್ರಮದಿಂದ ಕಾಂಗ್ರೆಸ್ ಹಾಗೂ ಇಂಡಿಯಾ ಕೂಟದ ಇತರೆ ಪಕ್ಷಗಳು ದೂರ ಉಳಿದಿವೆ.
 

500 ವರ್ಷಗಳ ಭಕ್ತರ ಕನಸು ನನಸಾಗಿದೆ. ಅಯೋಧ್ಯೆಯಲ್ಲಿ ಪ್ರಭು ರಾಮನ ದರ್ಶನವಾಗಿದೆ. ಸೋಮವಾರ ನಡೆದ ಐತಿಹಾಸಿಕ ಕಾರ್ಯಕ್ರಮದ ಬಳಿಕ ಇಂದು ಸಾರ್ವಜನಿಕರಿಗೆ ರಾಮ ದರ್ಶನ ನೀಡಿದ್ದಾನೆ. ಇನ್ನೂ ಮಂದಿರ(Ram Mandir) ಉದ್ಘಾಟನೆಯಿಂದ ದೂರ ಉಳಿದ ಕಾಂಗ್ರೆಸ್(Congress) ಹಾಗೂ ಇಂಡಿಯಾ(I.N.D.I.A) ಕೂಟದ ಇತರೆ ಪಕ್ಷಗಳು ತಮ್ಮ ಹಠವನ್ನ ಕೊನೆಗೂ ಸಾಧಿಸಿವೆ. ಇದರ ನಡುವೆ ಕರ್ನಾಟಕ ಸಿಎಂ ಸಿದ್ದರಾಮಯ್ಯ(Siddaramaiah) ರಾಮ ಜಪ ಮಾಡಿದ್ದಾರೆ. ಅಯೋಧ್ಯೆ(Ayodhya) ರಾಮಮಂದಿರ ಬೆಳಗ್ಗೆ 7 ರಿಂದ 11.30 ಹಾಗೂ ಮಧ್ಯಾಹ್ನ 2 ರಿಂದ ಸಂಜೆ 7ರವರೆಗೆ ತೆರೆದಿರುತ್ತದೆ. ಬೆಳಗ್ಗೆ 6.30ಕ್ಕೆ ಶೃಂಗಾರ ಆರತಿ, ರಾತ್ರಿ 7.30ಕ್ಕೆ ಸಂಧ್ಯಾ ಆರತಿ ನಡೆಯುತ್ತದೆ. ಈ ಆರತಿಯನ್ನು ನೋಡಲು ಬಯಸುವವರು ಪಾಸ್‌ಗಳನ್ನು ಪಡೆಯಬೇಕು. ಆನ್‌ಲೈನ್ ಹಾಗೂ ಆಫ್‌ಲೈನ್ ಎರಡೂ ವಿಧಾನದಲ್ಲಿ ಪಾಸ್ ಲಭ್ಯ ಇರುತ್ತದೆ. ಶ್ರೀಕ್ಷೇತ್ರದ ವೆಬ್‌ಸೈಟ್ ಅಥವಾ ಗುರುತಿನ ಪುರಾವೆಯೊಂದಿಗೆ ಕ್ಯಾಂಪ್ ಆಫೀಸ್ ಅನ್ನು ಸಂಪರ್ಕಿಸಬಹುದು.

ಇದನ್ನೂ ವೀಕ್ಷಿಸಿ:  ನರೇಂದ್ರ ಮೋದಿ ಬಂದ ಮೇಲೆ ಹಿಂದೂಗಳ ಸ್ವಾಭಿಮಾನ ಜಾಗೃತವಾಗಿದೆ: ಅವಿಮುಕ್ತೇಶ್ವರಾನಂದ ಮಹಾರಾಜ್

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more