Ram Mandir: 500 ವರ್ಷಗಳ ಬಳಿಕ ಧರೆಗಿಳಿದ ಬಾಲರಾಮ: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ರಾಮ ಜಪ

Ram Mandir: 500 ವರ್ಷಗಳ ಬಳಿಕ ಧರೆಗಿಳಿದ ಬಾಲರಾಮ: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ರಾಮ ಜಪ

Published : Jan 23, 2024, 10:06 AM IST

ಸೋಮವಾರ ರಾಮ ಮಂದಿರ ಉದ್ಘಾಟನೆಯಾಗಿದ್ದು, ಈ ಕಾರ್ಯಕ್ರಮದಿಂದ ಕಾಂಗ್ರೆಸ್ ಹಾಗೂ ಇಂಡಿಯಾ ಕೂಟದ ಇತರೆ ಪಕ್ಷಗಳು ದೂರ ಉಳಿದಿವೆ.
 

500 ವರ್ಷಗಳ ಭಕ್ತರ ಕನಸು ನನಸಾಗಿದೆ. ಅಯೋಧ್ಯೆಯಲ್ಲಿ ಪ್ರಭು ರಾಮನ ದರ್ಶನವಾಗಿದೆ. ಸೋಮವಾರ ನಡೆದ ಐತಿಹಾಸಿಕ ಕಾರ್ಯಕ್ರಮದ ಬಳಿಕ ಇಂದು ಸಾರ್ವಜನಿಕರಿಗೆ ರಾಮ ದರ್ಶನ ನೀಡಿದ್ದಾನೆ. ಇನ್ನೂ ಮಂದಿರ(Ram Mandir) ಉದ್ಘಾಟನೆಯಿಂದ ದೂರ ಉಳಿದ ಕಾಂಗ್ರೆಸ್(Congress) ಹಾಗೂ ಇಂಡಿಯಾ(I.N.D.I.A) ಕೂಟದ ಇತರೆ ಪಕ್ಷಗಳು ತಮ್ಮ ಹಠವನ್ನ ಕೊನೆಗೂ ಸಾಧಿಸಿವೆ. ಇದರ ನಡುವೆ ಕರ್ನಾಟಕ ಸಿಎಂ ಸಿದ್ದರಾಮಯ್ಯ(Siddaramaiah) ರಾಮ ಜಪ ಮಾಡಿದ್ದಾರೆ. ಅಯೋಧ್ಯೆ(Ayodhya) ರಾಮಮಂದಿರ ಬೆಳಗ್ಗೆ 7 ರಿಂದ 11.30 ಹಾಗೂ ಮಧ್ಯಾಹ್ನ 2 ರಿಂದ ಸಂಜೆ 7ರವರೆಗೆ ತೆರೆದಿರುತ್ತದೆ. ಬೆಳಗ್ಗೆ 6.30ಕ್ಕೆ ಶೃಂಗಾರ ಆರತಿ, ರಾತ್ರಿ 7.30ಕ್ಕೆ ಸಂಧ್ಯಾ ಆರತಿ ನಡೆಯುತ್ತದೆ. ಈ ಆರತಿಯನ್ನು ನೋಡಲು ಬಯಸುವವರು ಪಾಸ್‌ಗಳನ್ನು ಪಡೆಯಬೇಕು. ಆನ್‌ಲೈನ್ ಹಾಗೂ ಆಫ್‌ಲೈನ್ ಎರಡೂ ವಿಧಾನದಲ್ಲಿ ಪಾಸ್ ಲಭ್ಯ ಇರುತ್ತದೆ. ಶ್ರೀಕ್ಷೇತ್ರದ ವೆಬ್‌ಸೈಟ್ ಅಥವಾ ಗುರುತಿನ ಪುರಾವೆಯೊಂದಿಗೆ ಕ್ಯಾಂಪ್ ಆಫೀಸ್ ಅನ್ನು ಸಂಪರ್ಕಿಸಬಹುದು.

ಇದನ್ನೂ ವೀಕ್ಷಿಸಿ:  ನರೇಂದ್ರ ಮೋದಿ ಬಂದ ಮೇಲೆ ಹಿಂದೂಗಳ ಸ್ವಾಭಿಮಾನ ಜಾಗೃತವಾಗಿದೆ: ಅವಿಮುಕ್ತೇಶ್ವರಾನಂದ ಮಹಾರಾಜ್

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more