Ram Mandir: 500 ವರ್ಷಗಳ ಬಳಿಕ ಧರೆಗಿಳಿದ ಬಾಲರಾಮ: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ರಾಮ ಜಪ

Ram Mandir: 500 ವರ್ಷಗಳ ಬಳಿಕ ಧರೆಗಿಳಿದ ಬಾಲರಾಮ: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ರಾಮ ಜಪ

Published : Jan 23, 2024, 10:06 AM IST

ಸೋಮವಾರ ರಾಮ ಮಂದಿರ ಉದ್ಘಾಟನೆಯಾಗಿದ್ದು, ಈ ಕಾರ್ಯಕ್ರಮದಿಂದ ಕಾಂಗ್ರೆಸ್ ಹಾಗೂ ಇಂಡಿಯಾ ಕೂಟದ ಇತರೆ ಪಕ್ಷಗಳು ದೂರ ಉಳಿದಿವೆ.
 

500 ವರ್ಷಗಳ ಭಕ್ತರ ಕನಸು ನನಸಾಗಿದೆ. ಅಯೋಧ್ಯೆಯಲ್ಲಿ ಪ್ರಭು ರಾಮನ ದರ್ಶನವಾಗಿದೆ. ಸೋಮವಾರ ನಡೆದ ಐತಿಹಾಸಿಕ ಕಾರ್ಯಕ್ರಮದ ಬಳಿಕ ಇಂದು ಸಾರ್ವಜನಿಕರಿಗೆ ರಾಮ ದರ್ಶನ ನೀಡಿದ್ದಾನೆ. ಇನ್ನೂ ಮಂದಿರ(Ram Mandir) ಉದ್ಘಾಟನೆಯಿಂದ ದೂರ ಉಳಿದ ಕಾಂಗ್ರೆಸ್(Congress) ಹಾಗೂ ಇಂಡಿಯಾ(I.N.D.I.A) ಕೂಟದ ಇತರೆ ಪಕ್ಷಗಳು ತಮ್ಮ ಹಠವನ್ನ ಕೊನೆಗೂ ಸಾಧಿಸಿವೆ. ಇದರ ನಡುವೆ ಕರ್ನಾಟಕ ಸಿಎಂ ಸಿದ್ದರಾಮಯ್ಯ(Siddaramaiah) ರಾಮ ಜಪ ಮಾಡಿದ್ದಾರೆ. ಅಯೋಧ್ಯೆ(Ayodhya) ರಾಮಮಂದಿರ ಬೆಳಗ್ಗೆ 7 ರಿಂದ 11.30 ಹಾಗೂ ಮಧ್ಯಾಹ್ನ 2 ರಿಂದ ಸಂಜೆ 7ರವರೆಗೆ ತೆರೆದಿರುತ್ತದೆ. ಬೆಳಗ್ಗೆ 6.30ಕ್ಕೆ ಶೃಂಗಾರ ಆರತಿ, ರಾತ್ರಿ 7.30ಕ್ಕೆ ಸಂಧ್ಯಾ ಆರತಿ ನಡೆಯುತ್ತದೆ. ಈ ಆರತಿಯನ್ನು ನೋಡಲು ಬಯಸುವವರು ಪಾಸ್‌ಗಳನ್ನು ಪಡೆಯಬೇಕು. ಆನ್‌ಲೈನ್ ಹಾಗೂ ಆಫ್‌ಲೈನ್ ಎರಡೂ ವಿಧಾನದಲ್ಲಿ ಪಾಸ್ ಲಭ್ಯ ಇರುತ್ತದೆ. ಶ್ರೀಕ್ಷೇತ್ರದ ವೆಬ್‌ಸೈಟ್ ಅಥವಾ ಗುರುತಿನ ಪುರಾವೆಯೊಂದಿಗೆ ಕ್ಯಾಂಪ್ ಆಫೀಸ್ ಅನ್ನು ಸಂಪರ್ಕಿಸಬಹುದು.

ಇದನ್ನೂ ವೀಕ್ಷಿಸಿ:  ನರೇಂದ್ರ ಮೋದಿ ಬಂದ ಮೇಲೆ ಹಿಂದೂಗಳ ಸ್ವಾಭಿಮಾನ ಜಾಗೃತವಾಗಿದೆ: ಅವಿಮುಕ್ತೇಶ್ವರಾನಂದ ಮಹಾರಾಜ್

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more