ಕೊಯಮತ್ತೂರು ಕಾರು ಸ್ಫೋಟ ಪ್ರಕರಣ, ತನಿಖೆಯಲ್ಲಿ ಬಯಲಾದ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಕಮಿಷನರ್!

ಕೊಯಮತ್ತೂರು ಕಾರು ಸ್ಫೋಟ ಪ್ರಕರಣ, ತನಿಖೆಯಲ್ಲಿ ಬಯಲಾದ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಕಮಿಷನರ್!

Published : Oct 28, 2022, 05:54 PM IST

ಕೊಯಮತ್ತೂರು ಕಾರು ಸ್ಫೋಟ ಪ್ರಕರಣದ ತನಿಖೆಯಲ್ಲಿ ಮತ್ತಷ್ಟು ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಈ ಮಾಹಿತಿಗಳನ್ನು ಸ್ವತಃ ಕೊಯಮತ್ತೂರು ಪೊಲೀಸ್ ಕಮಿಷನರ್ ಏಷ್ಯಾನೆಟ್ ನ್ಯೂಸ್ ಜೊತೆ ಹಂಚಿಕೊಂಡಿದ್ದಾರೆ.

ಕೊಯಮತ್ತೂರು ಕಾರು ಸ್ಫೋಟ ಪ್ರಕರಣದಲ್ಲಿ 6 ಆರೋಪಿಗಳನ್ನು ಬಂಧಿಸಲಾಗಿದೆ. ಐವರನ್ನು ತನಿಖೆಗೆ ಒಳಪಡಿಸಿ ಮಹತ್ವದ ಮಾಹಿತಿ ಕಲೆಹಾಕಿರುವ ಪೊಲೀಸರು ಇದೀಗ ಹಲವು ಸಂಸ್ಥೆಗಳಿಂದ ವಿವರಗಳನ್ನು ಕೇಳಿದೆ. ಕಾರು ಸ್ಫೋಟದಲ್ಲಿ ಶಂಕಿತ ಜೆಮಿಶಾ ಮುಬೀನ್‌ ಮೃತಪಟ್ಟಿದ್ದ. ಈ ಸ್ಪೋಟದಲ್ಲಿ ಉಗ್ರರ ಕೈವಾಡವಿದೆ ಅನ್ನೋದಕ್ಕೆ ಹಲವು ಸಾಕ್ಷ್ಯಗಳು ಲಭ್ಯವಾಗಿದೆ. ಈ ಕುರಿತು ಕೊಯಮತ್ತೂರು ಪೊಲೀಸ್ ಕಮಿಷನರ್ ವಿ ಬಾಲಕೃಷ್ಣನ್ ಏಷ್ಯಾನೆಟ್ ನ್ಯೂಸ್ ಜೊತೆ ತನಿಖಾ ವಿವರಗಳನ್ನು ಹಂಚಿಕೊಂಡಿದ್ದಾರೆ. ಆರೋಪಿಗಳು ಸ್ಫೋಟಕ್ಕೆ ಬೇಕಾದ ವಸ್ತುಗಳು ಆನ್‌ಲೈನ್ ಶಾಂಪಿಂಗ್ ಮೂಲಕ ತರಿಸಿಕೊಂಡಿರುವ ಮಾಹಿತಿ ಕುರಿತು ಫ್ಲಿಪ್‌ಕಾರ್ಟ್ ಹಾಗೂ ಅಮೇಜಾನ್‌ನಿಂದ ಮಾಹಿತಿ ಕೇಳಿದೆ. ಇತ್ತ ಆರೋಪಿಗಳು ಕೇರಳದ ಜೈಲಿನಲ್ಲಿರುವ ಕೆಲವರನ್ನು ಭೇಟಿಯಾಗಿರುವ ಮಾಹಿತಿಯನ್ನು ಕಲೆಹಾಕಿದ್ದಾರೆ. ಈ ಕುರಿತು ಪೊಲೀಸ್ ಕಮಿಷನರ್ ಬಿಚ್ಚಿಟ್ಟ ಮಾಹಿತಿ ಇಲ್ಲಿದೆ.
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more