ಕೊಯಮತ್ತೂರು ಕಾರು ಸ್ಫೋಟ ಪ್ರಕರಣ, ತನಿಖೆಯಲ್ಲಿ ಬಯಲಾದ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಕಮಿಷನರ್!

ಕೊಯಮತ್ತೂರು ಕಾರು ಸ್ಫೋಟ ಪ್ರಕರಣ, ತನಿಖೆಯಲ್ಲಿ ಬಯಲಾದ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಕಮಿಷನರ್!

Published : Oct 28, 2022, 05:54 PM IST

ಕೊಯಮತ್ತೂರು ಕಾರು ಸ್ಫೋಟ ಪ್ರಕರಣದ ತನಿಖೆಯಲ್ಲಿ ಮತ್ತಷ್ಟು ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಈ ಮಾಹಿತಿಗಳನ್ನು ಸ್ವತಃ ಕೊಯಮತ್ತೂರು ಪೊಲೀಸ್ ಕಮಿಷನರ್ ಏಷ್ಯಾನೆಟ್ ನ್ಯೂಸ್ ಜೊತೆ ಹಂಚಿಕೊಂಡಿದ್ದಾರೆ.

ಕೊಯಮತ್ತೂರು ಕಾರು ಸ್ಫೋಟ ಪ್ರಕರಣದಲ್ಲಿ 6 ಆರೋಪಿಗಳನ್ನು ಬಂಧಿಸಲಾಗಿದೆ. ಐವರನ್ನು ತನಿಖೆಗೆ ಒಳಪಡಿಸಿ ಮಹತ್ವದ ಮಾಹಿತಿ ಕಲೆಹಾಕಿರುವ ಪೊಲೀಸರು ಇದೀಗ ಹಲವು ಸಂಸ್ಥೆಗಳಿಂದ ವಿವರಗಳನ್ನು ಕೇಳಿದೆ. ಕಾರು ಸ್ಫೋಟದಲ್ಲಿ ಶಂಕಿತ ಜೆಮಿಶಾ ಮುಬೀನ್‌ ಮೃತಪಟ್ಟಿದ್ದ. ಈ ಸ್ಪೋಟದಲ್ಲಿ ಉಗ್ರರ ಕೈವಾಡವಿದೆ ಅನ್ನೋದಕ್ಕೆ ಹಲವು ಸಾಕ್ಷ್ಯಗಳು ಲಭ್ಯವಾಗಿದೆ. ಈ ಕುರಿತು ಕೊಯಮತ್ತೂರು ಪೊಲೀಸ್ ಕಮಿಷನರ್ ವಿ ಬಾಲಕೃಷ್ಣನ್ ಏಷ್ಯಾನೆಟ್ ನ್ಯೂಸ್ ಜೊತೆ ತನಿಖಾ ವಿವರಗಳನ್ನು ಹಂಚಿಕೊಂಡಿದ್ದಾರೆ. ಆರೋಪಿಗಳು ಸ್ಫೋಟಕ್ಕೆ ಬೇಕಾದ ವಸ್ತುಗಳು ಆನ್‌ಲೈನ್ ಶಾಂಪಿಂಗ್ ಮೂಲಕ ತರಿಸಿಕೊಂಡಿರುವ ಮಾಹಿತಿ ಕುರಿತು ಫ್ಲಿಪ್‌ಕಾರ್ಟ್ ಹಾಗೂ ಅಮೇಜಾನ್‌ನಿಂದ ಮಾಹಿತಿ ಕೇಳಿದೆ. ಇತ್ತ ಆರೋಪಿಗಳು ಕೇರಳದ ಜೈಲಿನಲ್ಲಿರುವ ಕೆಲವರನ್ನು ಭೇಟಿಯಾಗಿರುವ ಮಾಹಿತಿಯನ್ನು ಕಲೆಹಾಕಿದ್ದಾರೆ. ಈ ಕುರಿತು ಪೊಲೀಸ್ ಕಮಿಷನರ್ ಬಿಚ್ಚಿಟ್ಟ ಮಾಹಿತಿ ಇಲ್ಲಿದೆ.
 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more