ಕೊಯಮತ್ತೂರು ಕಾರು ಸ್ಫೋಟ ಪ್ರಕರಣ, ತನಿಖೆಯಲ್ಲಿ ಬಯಲಾದ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಕಮಿಷನರ್!

ಕೊಯಮತ್ತೂರು ಕಾರು ಸ್ಫೋಟ ಪ್ರಕರಣ, ತನಿಖೆಯಲ್ಲಿ ಬಯಲಾದ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಕಮಿಷನರ್!

Published : Oct 28, 2022, 05:54 PM IST

ಕೊಯಮತ್ತೂರು ಕಾರು ಸ್ಫೋಟ ಪ್ರಕರಣದ ತನಿಖೆಯಲ್ಲಿ ಮತ್ತಷ್ಟು ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಈ ಮಾಹಿತಿಗಳನ್ನು ಸ್ವತಃ ಕೊಯಮತ್ತೂರು ಪೊಲೀಸ್ ಕಮಿಷನರ್ ಏಷ್ಯಾನೆಟ್ ನ್ಯೂಸ್ ಜೊತೆ ಹಂಚಿಕೊಂಡಿದ್ದಾರೆ.

ಕೊಯಮತ್ತೂರು ಕಾರು ಸ್ಫೋಟ ಪ್ರಕರಣದಲ್ಲಿ 6 ಆರೋಪಿಗಳನ್ನು ಬಂಧಿಸಲಾಗಿದೆ. ಐವರನ್ನು ತನಿಖೆಗೆ ಒಳಪಡಿಸಿ ಮಹತ್ವದ ಮಾಹಿತಿ ಕಲೆಹಾಕಿರುವ ಪೊಲೀಸರು ಇದೀಗ ಹಲವು ಸಂಸ್ಥೆಗಳಿಂದ ವಿವರಗಳನ್ನು ಕೇಳಿದೆ. ಕಾರು ಸ್ಫೋಟದಲ್ಲಿ ಶಂಕಿತ ಜೆಮಿಶಾ ಮುಬೀನ್‌ ಮೃತಪಟ್ಟಿದ್ದ. ಈ ಸ್ಪೋಟದಲ್ಲಿ ಉಗ್ರರ ಕೈವಾಡವಿದೆ ಅನ್ನೋದಕ್ಕೆ ಹಲವು ಸಾಕ್ಷ್ಯಗಳು ಲಭ್ಯವಾಗಿದೆ. ಈ ಕುರಿತು ಕೊಯಮತ್ತೂರು ಪೊಲೀಸ್ ಕಮಿಷನರ್ ವಿ ಬಾಲಕೃಷ್ಣನ್ ಏಷ್ಯಾನೆಟ್ ನ್ಯೂಸ್ ಜೊತೆ ತನಿಖಾ ವಿವರಗಳನ್ನು ಹಂಚಿಕೊಂಡಿದ್ದಾರೆ. ಆರೋಪಿಗಳು ಸ್ಫೋಟಕ್ಕೆ ಬೇಕಾದ ವಸ್ತುಗಳು ಆನ್‌ಲೈನ್ ಶಾಂಪಿಂಗ್ ಮೂಲಕ ತರಿಸಿಕೊಂಡಿರುವ ಮಾಹಿತಿ ಕುರಿತು ಫ್ಲಿಪ್‌ಕಾರ್ಟ್ ಹಾಗೂ ಅಮೇಜಾನ್‌ನಿಂದ ಮಾಹಿತಿ ಕೇಳಿದೆ. ಇತ್ತ ಆರೋಪಿಗಳು ಕೇರಳದ ಜೈಲಿನಲ್ಲಿರುವ ಕೆಲವರನ್ನು ಭೇಟಿಯಾಗಿರುವ ಮಾಹಿತಿಯನ್ನು ಕಲೆಹಾಕಿದ್ದಾರೆ. ಈ ಕುರಿತು ಪೊಲೀಸ್ ಕಮಿಷನರ್ ಬಿಚ್ಚಿಟ್ಟ ಮಾಹಿತಿ ಇಲ್ಲಿದೆ.
 

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more