ಕೊಯಮತ್ತೂರು ಸ್ಫೋಟ ಪ್ರಕರಣ, ದೀಪಾವಳಿ ಸಂಭ್ರಮದ ನಡುವೆ ಆತ್ಮಾಹುತಿ ದಾಳಿ ಸಂಚು ಬಯಲು!

ಕೊಯಮತ್ತೂರು ಸ್ಫೋಟ ಪ್ರಕರಣ, ದೀಪಾವಳಿ ಸಂಭ್ರಮದ ನಡುವೆ ಆತ್ಮಾಹುತಿ ದಾಳಿ ಸಂಚು ಬಯಲು!

Published : Oct 25, 2022, 10:27 PM IST

ರಿಷಿ ಸುನಕ್ ಬ್ರಿಟನ್ ಪ್ರಧಾನಿಯಾದ ಬೆನ್ನಲ್ಲೇ ಭಾರತದಲ್ಲಿ ರಾಜಕೀಯ ಶುರುವಾಗಿದೆ. ಮುಸ್ಲಿಮ್ ಪ್ರಧಾನಿ, ಮುಸ್ಲಿಮ್ ರಾಷ್ಟ್ರಪತಿ ಸೇರಿದಂತೆ ಹಲವು ವಾದಗಳು ಮುನ್ನಲೆಗೆ ಬಂದಿದೆ. ಇತ್ತ ಶಿವಮೊಗ್ಗದಲ್ಲಿ ಮತ್ತೆ ಹಿಂದೂ ಕಾರ್ಯಕರ್ತನ ಮೇಲೆ ದಾಳಿ, ಬಂಡೇಮಠ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ ಸೇರಿದಂತೆ ಇಂದಿನ ಇಡೀ ದಿನದ ಕಂಪ್ಲೀಟ್ ಸುದ್ದಿ ವಿಡಿಯೋ ಇಲ್ಲಿದೆ

ತಮಿಳುನಾಡಿನ ಕೊಯಮತ್ತೂರಿನಲ್ಲಿ ಮಾರುತಿ 800 ಕಾರು ಸ್ಫೋಟ ಪ್ರಕರಣ ಆರಂಭದಲ್ಲಿ ಸಿಲಿಂಡರ್ ಸ್ಫೋಟ ಎಂದು ಷರಾ ಬರೆಯಲಾಗಿತ್ತು.ಈ ಕಾರಿನಲ್ಲಿದ್ದ ಜುಮೇಜಾ ಮುಬೀನ್ ಸುಟ್ಟು ಕರಕಲಾಗಿದ್ದ.  ಆದರೆ ತನಿಖೆಗೆ ಇಳಿದ ಪೊಲೀಸರಿಗೆ ಅಚ್ಚರಿಯಾಗಿದೆ. ಕಾರಣ ದೀಪಾವಳಿಗೆ ಆತ್ಮಾಹುತಿ ಕಾರು ದಾಳಿಗೆ ತಯಾರಿ ಮಾಡುತ್ತಿದ್ದ ವೇಳೆ ಈ ಸ್ಫೋಟ ಸಂಭವಿಸಿದೆ ಅನ್ನೋದು ಇದೀಗ ಬಲವಾಗುತ್ತಿದೆ. ಜುಮೇಜಾ ಮುಬೀನ್ ಮನೆ ಮೇಲೆ ದಾಳಿ ಮಾಡಿದ ಪೊಲೀಸರಿಗೆ ಹಲವು ಪೂರಕ ದಾಖಲೆಗಳು ಲಭ್ಯವಾಗಿದೆ.  ಮೃತ ಜುಮೇಜಾ ಮುಬೀನ್‌ಗೆ ಐಸಿಸ್ ಲಿಂಕ್ ಬಯಲಾಗಿದೆ. ಸ್ಫೋಟದ ಹಿಂದೆ ಐಸಿಸ್ ಉಗ್ರರ ಲಿಂಕ್ ಪತ್ತೆಯಾಗಿದೆ. ತನಿಖೆ ವೇಳೆ ಪೊಲೀಸರಿಗೆ ಸಿಕ್ಕ ಮಾಹಿತಿಯೇನು? 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more