ಕೊಯಮತ್ತೂರು ಸ್ಫೋಟ ಪ್ರಕರಣ, ದೀಪಾವಳಿ ಸಂಭ್ರಮದ ನಡುವೆ ಆತ್ಮಾಹುತಿ ದಾಳಿ ಸಂಚು ಬಯಲು!

ಕೊಯಮತ್ತೂರು ಸ್ಫೋಟ ಪ್ರಕರಣ, ದೀಪಾವಳಿ ಸಂಭ್ರಮದ ನಡುವೆ ಆತ್ಮಾಹುತಿ ದಾಳಿ ಸಂಚು ಬಯಲು!

Published : Oct 25, 2022, 10:27 PM IST

ರಿಷಿ ಸುನಕ್ ಬ್ರಿಟನ್ ಪ್ರಧಾನಿಯಾದ ಬೆನ್ನಲ್ಲೇ ಭಾರತದಲ್ಲಿ ರಾಜಕೀಯ ಶುರುವಾಗಿದೆ. ಮುಸ್ಲಿಮ್ ಪ್ರಧಾನಿ, ಮುಸ್ಲಿಮ್ ರಾಷ್ಟ್ರಪತಿ ಸೇರಿದಂತೆ ಹಲವು ವಾದಗಳು ಮುನ್ನಲೆಗೆ ಬಂದಿದೆ. ಇತ್ತ ಶಿವಮೊಗ್ಗದಲ್ಲಿ ಮತ್ತೆ ಹಿಂದೂ ಕಾರ್ಯಕರ್ತನ ಮೇಲೆ ದಾಳಿ, ಬಂಡೇಮಠ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ ಸೇರಿದಂತೆ ಇಂದಿನ ಇಡೀ ದಿನದ ಕಂಪ್ಲೀಟ್ ಸುದ್ದಿ ವಿಡಿಯೋ ಇಲ್ಲಿದೆ

ತಮಿಳುನಾಡಿನ ಕೊಯಮತ್ತೂರಿನಲ್ಲಿ ಮಾರುತಿ 800 ಕಾರು ಸ್ಫೋಟ ಪ್ರಕರಣ ಆರಂಭದಲ್ಲಿ ಸಿಲಿಂಡರ್ ಸ್ಫೋಟ ಎಂದು ಷರಾ ಬರೆಯಲಾಗಿತ್ತು.ಈ ಕಾರಿನಲ್ಲಿದ್ದ ಜುಮೇಜಾ ಮುಬೀನ್ ಸುಟ್ಟು ಕರಕಲಾಗಿದ್ದ.  ಆದರೆ ತನಿಖೆಗೆ ಇಳಿದ ಪೊಲೀಸರಿಗೆ ಅಚ್ಚರಿಯಾಗಿದೆ. ಕಾರಣ ದೀಪಾವಳಿಗೆ ಆತ್ಮಾಹುತಿ ಕಾರು ದಾಳಿಗೆ ತಯಾರಿ ಮಾಡುತ್ತಿದ್ದ ವೇಳೆ ಈ ಸ್ಫೋಟ ಸಂಭವಿಸಿದೆ ಅನ್ನೋದು ಇದೀಗ ಬಲವಾಗುತ್ತಿದೆ. ಜುಮೇಜಾ ಮುಬೀನ್ ಮನೆ ಮೇಲೆ ದಾಳಿ ಮಾಡಿದ ಪೊಲೀಸರಿಗೆ ಹಲವು ಪೂರಕ ದಾಖಲೆಗಳು ಲಭ್ಯವಾಗಿದೆ.  ಮೃತ ಜುಮೇಜಾ ಮುಬೀನ್‌ಗೆ ಐಸಿಸ್ ಲಿಂಕ್ ಬಯಲಾಗಿದೆ. ಸ್ಫೋಟದ ಹಿಂದೆ ಐಸಿಸ್ ಉಗ್ರರ ಲಿಂಕ್ ಪತ್ತೆಯಾಗಿದೆ. ತನಿಖೆ ವೇಳೆ ಪೊಲೀಸರಿಗೆ ಸಿಕ್ಕ ಮಾಹಿತಿಯೇನು? 

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more