ಕೊಯಮತ್ತೂರು ಸ್ಫೋಟ ಪ್ರಕರಣ, ದೀಪಾವಳಿ ಸಂಭ್ರಮದ ನಡುವೆ ಆತ್ಮಾಹುತಿ ದಾಳಿ ಸಂಚು ಬಯಲು!

ಕೊಯಮತ್ತೂರು ಸ್ಫೋಟ ಪ್ರಕರಣ, ದೀಪಾವಳಿ ಸಂಭ್ರಮದ ನಡುವೆ ಆತ್ಮಾಹುತಿ ದಾಳಿ ಸಂಚು ಬಯಲು!

Published : Oct 25, 2022, 10:27 PM IST

ರಿಷಿ ಸುನಕ್ ಬ್ರಿಟನ್ ಪ್ರಧಾನಿಯಾದ ಬೆನ್ನಲ್ಲೇ ಭಾರತದಲ್ಲಿ ರಾಜಕೀಯ ಶುರುವಾಗಿದೆ. ಮುಸ್ಲಿಮ್ ಪ್ರಧಾನಿ, ಮುಸ್ಲಿಮ್ ರಾಷ್ಟ್ರಪತಿ ಸೇರಿದಂತೆ ಹಲವು ವಾದಗಳು ಮುನ್ನಲೆಗೆ ಬಂದಿದೆ. ಇತ್ತ ಶಿವಮೊಗ್ಗದಲ್ಲಿ ಮತ್ತೆ ಹಿಂದೂ ಕಾರ್ಯಕರ್ತನ ಮೇಲೆ ದಾಳಿ, ಬಂಡೇಮಠ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ ಸೇರಿದಂತೆ ಇಂದಿನ ಇಡೀ ದಿನದ ಕಂಪ್ಲೀಟ್ ಸುದ್ದಿ ವಿಡಿಯೋ ಇಲ್ಲಿದೆ

ತಮಿಳುನಾಡಿನ ಕೊಯಮತ್ತೂರಿನಲ್ಲಿ ಮಾರುತಿ 800 ಕಾರು ಸ್ಫೋಟ ಪ್ರಕರಣ ಆರಂಭದಲ್ಲಿ ಸಿಲಿಂಡರ್ ಸ್ಫೋಟ ಎಂದು ಷರಾ ಬರೆಯಲಾಗಿತ್ತು.ಈ ಕಾರಿನಲ್ಲಿದ್ದ ಜುಮೇಜಾ ಮುಬೀನ್ ಸುಟ್ಟು ಕರಕಲಾಗಿದ್ದ.  ಆದರೆ ತನಿಖೆಗೆ ಇಳಿದ ಪೊಲೀಸರಿಗೆ ಅಚ್ಚರಿಯಾಗಿದೆ. ಕಾರಣ ದೀಪಾವಳಿಗೆ ಆತ್ಮಾಹುತಿ ಕಾರು ದಾಳಿಗೆ ತಯಾರಿ ಮಾಡುತ್ತಿದ್ದ ವೇಳೆ ಈ ಸ್ಫೋಟ ಸಂಭವಿಸಿದೆ ಅನ್ನೋದು ಇದೀಗ ಬಲವಾಗುತ್ತಿದೆ. ಜುಮೇಜಾ ಮುಬೀನ್ ಮನೆ ಮೇಲೆ ದಾಳಿ ಮಾಡಿದ ಪೊಲೀಸರಿಗೆ ಹಲವು ಪೂರಕ ದಾಖಲೆಗಳು ಲಭ್ಯವಾಗಿದೆ.  ಮೃತ ಜುಮೇಜಾ ಮುಬೀನ್‌ಗೆ ಐಸಿಸ್ ಲಿಂಕ್ ಬಯಲಾಗಿದೆ. ಸ್ಫೋಟದ ಹಿಂದೆ ಐಸಿಸ್ ಉಗ್ರರ ಲಿಂಕ್ ಪತ್ತೆಯಾಗಿದೆ. ತನಿಖೆ ವೇಳೆ ಪೊಲೀಸರಿಗೆ ಸಿಕ್ಕ ಮಾಹಿತಿಯೇನು? 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more