ನಮ್ ಮಗ ಹಂಗಿಲ್ಲ, ತಪ್ಪೇ ಮಾಡಿಲ್ಲ, ಮೋಸ್ಟ್ ವಾಂಟೆಡ್ ಉಗ್ರ ಮತೀನ್ ಪೋಷಕರ ಪ್ರತಿಕ್ರಿಯೆ!

ನಮ್ ಮಗ ಹಂಗಿಲ್ಲ, ತಪ್ಪೇ ಮಾಡಿಲ್ಲ, ಮೋಸ್ಟ್ ವಾಂಟೆಡ್ ಉಗ್ರ ಮತೀನ್ ಪೋಷಕರ ಪ್ರತಿಕ್ರಿಯೆ!

Published : Nov 22, 2022, 11:25 PM IST

 ಪಂಪ್‌ವೆಲ್‌ನಲ್ಲಿ ಬ್ಲಾಸ್ಟ್ ಮಾಡಲು ಪ್ಲಾನ್, ಶಾರೀಖ್ ಸಂಚು ಬಯಲು, ಗ್ರರ ಅಡಗುತಾಣವಾಗುತ್ತಿದೆಯಾ ಶಿವಮೊಗ್ಗದ ತೀರ್ಥಹಳ್ಳಿ, ಮಂಗಳೂರು ಸ್ಫೋಟ ಹಿಂದೂ ತಲೆಗೆ ಕಟ್ಟಲು ಪ್ಲಾನ್ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಳೆದ 3 ವರ್ಷದಿಂದ ತಲೆ ತಪ್ಪಿಸಿಕೊಂಡಿರುವ ಉಗ್ರ ಮತೀನ್ ಹುಡುಕಿ ಕೊಟ್ಟವರಿಗೆ NIA ಮೂರು ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ. 2019ರಲ್ಲಿ ತಮಿಳುನಾಡಿನ ಆರ್‌ಎಸ್‌ಎಸ್ ನಾಯಕನ ಹತ್ಯೆಯಲ್ಲಿ ಮತೀನ್ ಹೆಸರು ಕೇಳಿ ಬಂದಿತ್ತು. ಬಳಿಕ ಮತೀನ್ ನಾಪತ್ತೆಯಾಗಿದ್ದಾನೆ. ಬಳಿಕ ಕೊಯಮತ್ತೂರು ಸ್ಫೋಟ, ಇದೀಗ ಮಂಗಳೂರಿನಲ್ಲಿ ನಡೆದ ಬ್ಲಾಸ್ಟ್ ಪ್ರಕರಣ ಮಾಸ್ಟರ್ ಮೈಂಡ್ ಆಗಿ ಮತೀನ್ ಕೆಲಸ ಮಾಡಿರುವ ಶಂಕೆ ಬಲಗೊಳ್ಳುತ್ತಿದೆ. ಆದರೆ ಈ ಮತೀನ್ ತಂದೆ ನಿವೃತ್ತ ಯೋಧರಾಗಿದ್ದಾರೆ. ಮತೀನ್ ಚಿಕ್ಕ ತಪ್ಪು ಮಾಡಿಲ್ಲ. ನಮ್ಮ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದ ಎಂದು ಪೋಷಕರು ಗ್ರೀನ್ ಸರ್ಟಿಫಿಕೇಟ್ ನೀಡಿದ್ದಾರೆ. ಇತ್ತ  ಮಂಗಳೂರು ಬ್ಲಾಸ್ಟ್ ಪ್ರಕರಣದ ಉಗ್ರ ಶಾರೀಖ್ ಹಿಂದೂ ಬಟ್ಟೆ, ಹಿಂದೂ ದಾರ, ಮೊಬೈಲ್‌ನಲ್ಲಿ ಶಿವನಫೋಟೋ ಇಟ್ಟುಕೊಂಡಿದ್ದ. ಈ ಮೂಲಕ ಈ ಪ್ರಕರಣವನ್ನು ಹಿಂದೂಗಳ ತಲೆಗೆ ಕಟ್ಟಲು ಮಾಸ್ಟರ್ ಪ್ಲಾನ್ ರೆಡಿಯಾಗಿತ್ತು.  
 

24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
Read more